ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿ.20,21 ಮತ್ತು 22ರಂದು ಜಿಲ್ಲೆಯಲ್ಲಿ ನಡೆಯಲಿದ್ದು, ಈ ಸಂಬಂಧ ಸಮ್ಮೇಳನ ನಡೆಯುವ ಸ್ಥಳವನ್ನು ಜಿಲ್ಲಾಧಿಕಾರಿ ಡಾ.ಕುಮಾರ ಪರಿಶೀಲಿಸಿದರು.
ಜಿಲ್ಲೆಗೆ ಸಾಹಿತ್ಯ ಸಮ್ಮೇಳನ ಒದಗಿ ಬಂದಿರುವುದು ಸಂತೋಷದ ವಿಷಯ. ಆದರೆ ಸಮ್ಮೇಳನ ನಡೆಯುವ ಸ್ಥಳಕ್ಕಾಗಿ ಜಿಲ್ಲಾಡಳಿತ, ಸಾಹಿತ್ಯ ಪರಿಷತ್ತು ಹಾಗೂ ಜಿಲ್ಲೆಯ ಪ್ರಗತಿಪರರ ನಡೆವೆಯೇ ಸ್ಥಳದ ಬಗ್ಗೆಗೊಂದವಿತ್ತು. ಹೀಗಾಗಿ ಗುರುವಾರ(ನ.14)ಜಿಲ್ಲಾ ಮಂತ್ರಿ ಎನ್.ಚಲುವರಾಯಸ್ವಾಮಿ ಜಿಲ್ಲೆಯ ಸ್ಯಾಂಜೋ ಆಸ್ಪತ್ರೆ ಹಿಂಭಾಗವೇ ಸಮ್ಮೇಳನ ನಡೆಯಲಿದೆ ಎಂದು ಸ್ಪಷ್ಟನೆ ನೀಡಿದ್ದರು.
ಈ ಹಿನ್ನಲೆ ಇಂದು ಜಿಲ್ಲಾಧಿಕಾರಿ ಡಾ: ಕುಮಾರ ಸಾಹಿತ್ಯ ಸಮ್ಮೇಳನ ನಡೆಯುವ ಸ್ಥಳ ಪರಿಶೀಲಿನೆ ನಡೆಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…