ಮಂಡ್ಯ

ಲಾಕಪ್‌ ಡೆತ್‌ ಪ್ರಕರಣ: ಎಎಸ್‌ಐ ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್‌

ಮಂಡ್ಯ: ಎಂ.ಕೆ.ದೊಡ್ಡಿಯಲ್ಲಿ ಲಾಕಪ್‌ ಡೆತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್‌ಐ ಸೇರಿದಂತೆ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಚನ್ನಪಟ್ಟಣದ ಎಂ.ಕೆ.ದೊಡ್ಡಿ ಪೊಲೀಸ್‌ ಠಾಣೆಯಲ್ಲಿ ಲಾಕಪ್‌ ಡೆತ್‌ ಆರೋಪ ಕೇಳಿಬಂದಿತ್ತು.

ಕಳ್ಳತನ ಕೇಸ್‌ನಲ್ಲಿ ಬಂಧಿತನಾಗಿದ್ದ ಆರೋಪಿ ರಮೇಶ್‌ ಠಾಣೆಯಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದನು. ಪ್ರಕರಣ ಸಂಬಂಧ ನಾಲ್ವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಎಎಸ್‌ಐ ನಾಗರಾಜು, ಕಾನ್‌ಸ್ಟೇಬಲ್‌ಗಳಾದ ಲಕ್ಷ್ಮೀನಾರಾಯಣ, ಪ್ರತಾಪ್‌, ಸೋಮನಾಥ ಅವರನ್ನು ಸಸ್ಪೆಂಡ್‌ ಮಾಡಿ ಆದೇಶ ಹೊರಡಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

1 hour ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago