ಮಂಡ್ಯ: ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಎಲ್ಲರೂ ತಪ್ಪದೇ ಮತದಾನ ಮಾಡುವ ಸಂದೇಶ ಸಾರುವ ಹೀಲಿಯಂ ಬಲೂನ್ ಅನಾವರಣಗೊಳಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು.
ಇದೇ ರೀತಿಯ ಬಲೂಲ್ಗಳನ್ನು ಜಿಲ್ಲಾಧಿಕಾರಿ ಕಛೇರಿ, ಮಂಡ್ಯ ಬಸ್ ನಿಲ್ದಾಣ ಹಾಗೂ ಮದ್ದೂರು ತಾಲ್ಲೂಕು ಕಚೇರಿಯಲ್ಲಿ ಅನಾವರಣಗೊಳಿಸಲಾಗಿದೆ.
ಏ.26 ರಂದು ತಪ್ಪದೇ ಮತದಾನ ಮಾಡಿ, ಸಮರ್ಥ ನಾಯಕರನ್ನು ಆರಿಸೋಣ, ನಮ್ಮ ಮತ ನಮ್ಮ ಹಕ್ಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…
ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…
ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…
ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…
ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…