ಮಂಡ್ಯ: ಇಂದು ( ಜೂನ್ 4 ) ದೇಶಾದ್ಯಂತ ಲೋಕಸಭೆ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಈ ಬಾರಿ ಯಾವ ಬಣ ಮ್ಯಾಜಿಕ್ ನಂಬರ್ ಗಳಿಸಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂಬ ಕುತೂಹಲ ಮೂಡಿದ್ದು, ಎಲ್ಲರ ಚಿತ್ತ ಮತಎಣಿಕೆಯತ್ತ ನೆಟ್ಟಿದೆ.
ಇನ್ನು ಈ ಬಾರಿಯೂ ಭಾರೀ ಸದ್ದು ಮಾಡಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿ ಹೆಚ್ಡಿ ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ನ ವೆಂಕಟರಮಣೇಗೌಡ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ಬೆಳಗ್ಗೆ 9.05ರ ಸಮಯಕ್ಕೆ ಕುಮಾರಸ್ವಾಮಿ 21,369 ಮತಗಳ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ. ಈ ಸಮಯಕ್ಕೆ ಕುಮಾರಸ್ವಾಮಿ 54783 ಮತಗಳನ್ನು ಪಡೆದುಕೊಂಡಿದ್ದರೆ, ವೆಂಕಟರಮಣೇಗೌಡ 33414 ಮತಗಳನ್ನು ಪಡೆದುಕೊಂಡಿದ್ದಾರೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…