ಮಂಡ್ಯ

ಕಾರು, ಲಾರಿ ನಡುವೆ ಭೀಕರ ರಸ್ತೆ ಅಪಘಾತ: ಮೂವರ ದುರ್ಮರಣ

ಮಂಡ್ಯ: ವೇಗವಾಗಿ ಬರುತ್ತಿದ್ದ ಕಾರಿಗೆ ಎದುರಾಗಿ ಬಂದ ಲಾರಿಯೊಂದು ಗುದ್ದಿದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಮಂಡ್ಯದಲ್ಲಿ ನಡೆದಿದೆ.

ಗುರುವಾರ (ಜುಲೈ. 11) ನಾಗಮಂಗಲ-ಪಾಂಡವಪುರ ಹೆದ್ದಾರಿ ಹಾದುಹೋಗುವ ಶ್ರೀ ರಾಮನಹಳ್ಳಿ ಬಳಿ ನಡದ ರಸ್ತೆ ಅಪಘಾತದಲ್ಲಿ ಚಿತ್ರದುರ್ಗ ಮೂಲದ ಯುವರಾಜ್‌, ತಿಪ್ಪೇಸ್ವಾಮಿ ಹಾಗೂ ಸಿದ್ದೇಶ್‌ ಮರಣ ಹೊಂದಿದ್ದಾರೆ.

ವೇಗವಾಗಿ ಬರುತ್ತಿದ್ದ ಕಾರಿಗೆ ಎದುರಾಗಿ ಬಂದ ಲಾರಿ ಡಿಕ್ಕೆ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಸ್ತೆಯಿಂದ ದೂರಕ್ಕೆ ಸರಿದು ಕಂಬಕ್ಕೆ ಡಿಕ್ಕೆ ಹೊಡೆದಿದೆ. ಪರಿಣಾಮವಾಗಿ ಮೂರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ದೇಹಗಳನ್ನು ನಾಗಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ನಾಗಮಂಗಲ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾದಲ್ಲಿ ಕಂಬಳಕ್ಕೆ ಹಠವೇಕೆ?

ಈ ವರ್ಷ ನಾಡ ಹಬ್ಬ ದಸರಾದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸಲು ಸರ್ಕಾರ ಹಠಕ್ಕೆ ಬಿದ್ದಂತೆ ವರ್ತಿಸುತ್ತಿದೆ. ಈಗಾಗಲೇ ಸಾರ್ವಜನಿಕರು ಹಾಗೂ…

3 hours ago

ಓದುಗರ ಪತ್ರ: ದೇವಿಯ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನೆಲೆಸಿರುವ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲು ಪ್ರತಿ ವರ್ಷ ಆಷಾಢ ಮಾಸದ ಶುಕ್ರವಾರಗಳಂದು…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಚಿತ್ರೋದ್ಯಮದತ್ತ ಕೇಂದ್ರದ ಗಮನ, ಅಧ್ಯಯನ ತಂಡ ರಚನೆ

ಭಾರತೀಯ ಚಿತ್ರೋದ್ಯಮದ ಉತ್ತೇಜನಕ್ಕಾಗಿ, ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಮುಂದಾಗಿರುವ ಸುದ್ದಿ. ಚಿತ್ರರಂಗಕ್ಕೆ ಸಂಬಂಧಿಸಿದಂತೆ, ಚಿತ್ರಗಳನ್ನು ವರ್ಗೀಕರಿಸಿ, ಪ್ರಮಾಣಪತ್ರ…

3 hours ago

ಕೊಡಗು ಜಿಲ್ಲೆಯಲ್ಲಿ ನಮೂನೆ ವಿತರಣೆ ಕಾರ್ಯ ಪೂರ್ಣ

ನವೀನ್ ಡಿಸೋಜ ತ್ವರಿತಗತಿಯಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ; ಒಟ್ಟು ೪,೬೮,೬೫೭ ನಮೂನೆ ವಿತರಣೆ ಮೂಲಕ ಶೇ.೧೦೦ ಪ್ರಗತಿ…

3 hours ago

ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ

ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನದೊಡ್ಡಿ ಮತ್ತು ಅರ್ಧನಾರೀಪುರ ಗ್ರಾಮಗಳಿಗೆ ಗುರುವಾರ ಗ್ರಾಮ ಪಂಚಾಯಿತಿ ವತಿಯಿಂದ ಟ್ಯಾಂಕರ್…

3 hours ago

ಪುಟ್ಟರಂಗಶೆಟ್ಟಿ, ಎಆರ್‌ಕೆ: ಯಾರಿಗೆ ಮಂತ್ರಿ ಭಾಗ್ಯ?

ರಾಜೇಶ್ ಬೆಂಡರವಾಡಿ ಯಾರೂ ಹೆಚ್ಚು, ಯಾರೂ ಕಮ್ಮಿ ಇಲ್ಲ ಎಂಬಂತೆ ಚಾ.ನಗರದ ಈ ಇಬ್ಬರ ಹೆಸರು ಹೈಕಮಾಂಡ್ ಅಂಗಳದಲ್ಲಿ ಚಾಮರಾಜನಗರ:…

3 hours ago