ಮಂಡ್ಯ : ಕೆಆರ್ಎಸ್ ಉತ್ತರ ಬೃಂದಾವನದಲ್ಲಿ ಹುಚ್ಚು ನಾಯಿ ದಾಳಿ ನಡೆಸಿ ಐದು ಮಂದಿ ಪ್ರವಾಸಿಗರು ಗಾಯಗೊಂಡಿರುವ ಘಟನೆ ನಡೆದಿದೆ.
ಶ್ರೀರಂಗಪಟ್ಟಣ ತಾಲೂಕಿನ ಐತಿಹಾಸಿಕ ಕೆಆರ್ಎಸ್ ಬೃಂದಾವನಕ್ಕೆ ಪ್ರವಾಸಿಗರು ಆಗಮಿಸಿದ್ದರು. ಉತ್ತರ ಬೃಂದಾವನದಲ್ಲಿ ಕಳೆದ ರಾತ್ರಿ ಹುಚ್ಚು ನಾಯಿ ಕಾಣಿಸಿಕೊಂಡಿದ್ದು, ಇದ್ದಕ್ಕಿದ್ದಂತೆ ಪ್ರವಾಸಿಗರ ಮೇಲೆ ದಾಳಿ ನಡೆಸಿದೆ.
ನಾಯಿ ದಾಳಿಯಿಂದ ಐವರು ಪ್ರವಾಸಿಗರು ಗಾಯಗೊಂಡಿದ್ದಾರೆ. ತಕ್ಷಣ ಎಚ್ಚೆತ್ತ ಭದ್ರತಾ ಸಿಬ್ಬಂದಿ ಹುಚ್ಚು ನಾಯಿಯನ್ನು ಸ್ಥಳದಿಂದ ಓಡಿಸಿದ್ದಾರೆ. ಘಟನೆಯಿಂದ ಪ್ರವಾಸಿಗರಲ್ಲಿ ಆತಂಕ ಮನೆ ಮಾಡಿದೆ.
ಮತ್ತೆ ಹುಚ್ಚು ನಾಯಿ ಬರಬಹುದೆಂಬ ಎಚ್ಚರಿಕೆಯಿಂದ ಉತ್ತರ ಬೃಂದಾವನವನ್ನು ಬಂದ್ ಮಾಡಲಾಗಿದೆ. ನಾಯಿ ದಾಳಿಯಿಂದ ಗಾಯಗೊಂಡವರಿಗೆ ಮೈಸೂರಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…