Pramod Muthalik
ಮದ್ದೂರು: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ದೂರು ಪ್ರವಾಸ ಹಮ್ಮಿಕೊಂಡಿದ್ದ ಶ್ರೀರಾಮ ಸೇನೆ ಸಂಘಟನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಮಂಡ್ಯ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಈ ಕುರಿತು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಆದೇಶ ಹೊರಡಿಸಿದ್ದು, BNSS ಕಾಯ್ದೆ 163ರ ಅಡಿ ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರವರೆಗೆ ಪ್ರವೇಶಾವಕಾಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಹಿಂದೂ ಧರ್ಮದ ಪ್ರಬಲ ಪ್ರತಿಪಾದಕರಾಗಿ, ಪ್ರಚೋದನಾಕಾರಿ, ಕೋಮು ವೈಷಮ್ಯ ಬಿತ್ತುವ, ಪ್ರಚೋದನಾಕಾರಿ ಭಾಷಣ ಮಾಡುವ ಪ್ರವೃತ್ತಿ ಪ್ರಮೋದ್ ಮುತಾಲಿಕ್ಗೆ ಇದೆ. ಮುತಾಲಿಕ್ ವಿರುದ್ಧ ರಾಜ್ಯಾದ್ಯಂತ 30ಕ್ಕೂ ಹೆಚ್ಚು ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವುದನ್ನು ತಪ್ಪಿಸುವ ಕಾರಣಕ್ಕೆ ನಿರ್ಬಂಧ ವಿಧಿಸಲಾಗಿದೆ.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…