ಮಂಡ್ಯ: ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್-2024 ಆವಾರ್ಡ್ ಅನ್ನು ಮದ್ದೂರು ತಾಲ್ಲೂಕಿನ ಡಾ.ಪ್ರಿಯಾ ಗೋಸ್ವಾಮಿ ಅವರು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.
ನವದೆಹಲಿಯಲ್ಲಿ ಐದು ದಿನಗಳ ನಡೆದ ಸೌಂದರ್ಯ ಸ್ಪರ್ಧೆಯಲ್ಲಿ ಪ್ರಿಯಾ ಅವರು ಎನ್ಚಾಂಟಿಂಗ್ ವಿಭಾಗದ ಕಿರೀಟವನ್ನು ಪಡೆದಿದ್ದಾರೆ. ಅಲ್ಲದೇ ಇದೇ ವೇದಿಕೆಯಲ್ಲಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸ್ರ್ ಎಂಬ ಗೌರವಕ್ಕೂ ಭಾಜನರಾಗಿದ್ದಾರೆ.
ಡಾ.ಪ್ರಿಯಾ ಅವರು ವೃತ್ತಿಯಲ್ಲಿ ಪಶು ವೈದ್ಯರಾಗಿದ್ದು, ಮೂಲತಃ ಪಂಜಾಬ್ ಮೂಲದವರಾಗಿದ್ದಾರೆ. ಇವರು ಗೋವಾದಲ್ಲಿ ಬೆಳೆದಿದ್ದು, ಮದ್ದೂರಿನ ನಿವೃತ್ತ ಪ್ರಾಧ್ಯಾಪಕ ಪ್ರೊ.ಸಿದ್ದರಾಜು ಅವರ ಪುತ್ರ ಸಂಜಿತ್ ಅವರನ್ನು ವರಿಸಿದ್ದಾರೆ. ಸಂಜೀತ್ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ್ದು, ಪ್ರಸ್ತುತ ಉತ್ತರಾಖಂಡ್ನಲ್ಲಿ ಡೆಪ್ಯೂಟಿ ಕಮಾಂಡೆಂಟ್ ಆಗಿದ್ದಾರೆ ಎಂದು ಕುಟುಂಬ ವರ್ಗದವರು ಮಾಹಿತಿ ನೀಡಿದ್ದಾರೆ.
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…