ಮಳವಳ್ಳಿ: ತಾಲೂಕಿನ ಕೆರೆ ಕಟ್ಟೆಗಳಿಗೆ ನೀರು ತುಂಬಿಸದೆ ಗಗನಚುಕ್ಕಿ ಚಲಪಾತೋತ್ಸವ ಆಚರಿಸುತ್ತಿರುವ ಸರ್ಕಾರ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಆಗಮನದ ವೇಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ಜೆಡಿಎಸ್ ಮಾಜಿ ಶಾಸಕ ಅನ್ನದಾನಿ ಹಾಗೂ ಜೆಡಿಎಸ್-ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ ಶನಿವಾರ ಜರುಗಿತು.
ಕಳೆದ ಎರಡು ವಾರದ ಹಿಂದೆಯೇ ತಾಲೂಕಿನ ಕೆರೆ ಕಟ್ಟೆಗಳಿಗೆ ನೀರು ತುಂಬಿಸದಿದ್ದರೆ ಸಿಎಂ ಆಗಮನದ ವೇಳೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಅನ್ನದಾನಿ ಅವರು ಎಚ್ಚರಿಸಿದ್ದರು. ಅದರಂತೆ ಮಳವಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ಸುಳಿವು ಅರಿತ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
ಮಾಜಿ ಶಾಸಕ ಅನ್ನದಾನಿ ನೇತೃತ್ವದ ಕಾರ್ಯಕರ್ತರು ಸರ್ಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಪೊಲೀಸರು ಮಾಜಿ ಶಾಸಕ ಸೇರಿದಂತೆ ಎಲ್ಲಾ ಪ್ರತಿಭಟನಾಕಾರರನ್ನು ಬಂಧಿಸಿ ಬಸ್ಸುಗಳಲ್ಲಿ ಕರೆದೊಯ್ದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…