ಮಳವಳ್ಳಿ: ತಾಲೂಕಿನ ಕೆರೆ ಕಟ್ಟೆಗಳಿಗೆ ನೀರು ತುಂಬಿಸದೆ ಗಗನಚುಕ್ಕಿ ಚಲಪಾತೋತ್ಸವ ಆಚರಿಸುತ್ತಿರುವ ಸರ್ಕಾರ ಹಾಗೂ ಜಿಲ್ಲಾಡಳಿತದ ಕ್ರಮವನ್ನು ಖಂಡಿಸಿ ಸಿಎಂ ಸಿದ್ದರಾಮಯ್ಯ ಆಗಮನದ ವೇಳೆ ಪ್ರತಿಭಟನೆ ನಡೆಸಲು ಮುಂದಾಗಿದ್ದ ಜೆಡಿಎಸ್ ಮಾಜಿ ಶಾಸಕ ಅನ್ನದಾನಿ ಹಾಗೂ ಜೆಡಿಎಸ್-ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ ಘಟನೆ ಶನಿವಾರ ಜರುಗಿತು.
ಕಳೆದ ಎರಡು ವಾರದ ಹಿಂದೆಯೇ ತಾಲೂಕಿನ ಕೆರೆ ಕಟ್ಟೆಗಳಿಗೆ ನೀರು ತುಂಬಿಸದಿದ್ದರೆ ಸಿಎಂ ಆಗಮನದ ವೇಳೆ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಅನ್ನದಾನಿ ಅವರು ಎಚ್ಚರಿಸಿದ್ದರು. ಅದರಂತೆ ಮಳವಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ಸುಳಿವು ಅರಿತ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದರು.
ಮಾಜಿ ಶಾಸಕ ಅನ್ನದಾನಿ ನೇತೃತ್ವದ ಕಾರ್ಯಕರ್ತರು ಸರ್ಕಾರ ಹಾಗೂ ಜಿಲ್ಲಾಡಳಿತ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಬಳಿಕ ಪೊಲೀಸರು ಮಾಜಿ ಶಾಸಕ ಸೇರಿದಂತೆ ಎಲ್ಲಾ ಪ್ರತಿಭಟನಾಕಾರರನ್ನು ಬಂಧಿಸಿ ಬಸ್ಸುಗಳಲ್ಲಿ ಕರೆದೊಯ್ದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…