ಮಳವಳ್ಳಿ: ಅಂಗಡಿಯೊಂದರ ಬಳಿ ಕಾಣಿಸಿಕೊಂಡಿದ್ದ ಹೆಬ್ಬಾವನ್ನು ರಕ್ಷಣೆ ಮಾಡುವಲ್ಲಿ ಉರಗತಜ್ಞ ಕೃಷ್ಣ ಯಶಸ್ವಿಯಾಗಿದ್ದಾರೆ.
ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಂಗಡಿಯೊಂದರ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿತ್ತು. ಕೂಡಲೇ ಸ್ಥಳೀಯರು ಉರಗತಜ್ಞ ಕೃಷ್ಣಗೆ ಮಾಹಿತಿ ನೀಡಿದರು. ಬಳಿಕ ಸ್ಥಳಕ್ಕಾಗಮಿಸಿದ ಕೃಷ್ಣ ಅವರು ಚಾಕಚಕ್ಯತೆಯಿಂದ ಹೆಬ್ಬಾವನ್ನು ಹಿಡಿದು ಮುತ್ತತ್ತಿ ಅರಣ್ಯಕ್ಕೆ ಬಿಟ್ಟರು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…