ಮಳವಳ್ಳಿ : ಕೆಎಸ್ಆರ್ಟಿಸಿ ಬಸ್ಗೆ ಹಿಂದಿನಿಂದ ಬಂದ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ 14 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಬೊಪ್ಪೇಗೌಡನಪುರ(ಬಿ.ಜಿ ಪುರ) ಹೋಬಳಿಯ ರಾಷ್ಟ್ರೀಯ ಹೆದ್ದಾರಿ-2029ರಲ್ಲಿ ನಡೆದಿದೆ.
ಗುರುವಾರ ಸಂಜೆ ಮಲೆ ಮಹದೇಶ್ವರಸ್ವಾಮಿ ಬೆಟ್ಟದಿಂದ ಸಾರಿಗೆ ಬಸ್ ಬರುತಿದ್ದ ಪಂಡಿತಹಳ್ಳಿ ಹೆದ್ದಾರಿ ಬಳಿ ನಿಲ್ಲಿಸುತ್ತಿದ್ದ ವೇಳೆ ಅದೇ ಮಾರ್ಗದಲ್ಲಿ ಬಂದ ಮತ್ತೊಂದು ಸಾರಿಗೆ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬಸ್ನಲ್ಲಿದ್ದ 14 ಮಂದಿಗೆ ಗಂಭೀರ ಗಾಯವಾಗಿದೆ. ಇಬ್ಬರು ಮಹಿಳೆಯರ ಕಾಲು ಮುರಿದಿದೆ.
ಬಳಿಕ ಗಾಯಳುಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಸಾರಿಗೆ ಅಧಿಕಾರಿಗಳು ಬಂದು ಸ್ಥಳ ಪರಿಶೀಲನೆ ಮಾಡಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…
ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…
ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…
ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…
ನಂಜನಗೂಡು : ಶ್ರೀಕಂಠೇಶ್ವರ ದೇವಾಲಯದ ಆವರಣದಲ್ಲಿನ ಅನಧಿಕೃತ ಅಂಗಡಿಗಳನ್ನು ಇಂದು(ಜ.24) ಮತ್ತೋಮ್ಮೆ ತೆರವು ಗೊಳಿಸಲಾಯಿತು. ದೇವಾಲಯದ ನೂತನ ಕಾರ್ಯನಿರ್ವಾಹಕ ಅಧಿಕಾರ…
ಮುಂಬೈ : ಸೌದಿ ಅರೇಬಿಯಾದಿಂದ ಅಂತರರಾಷ್ಟ್ರೀಯ ಕೊರಿಯರ್ ಟರ್ಮಿನಲ್ನಲ್ಲಿ ಸಾಗಿಸುತ್ತಿದ್ದ ಗ್ರೈಂಡರ್ನಲ್ಲಿ ಬಚ್ಚಿಟ್ಟಿದ್ದ 2.89 ಕೋಟಿ ರೂ.ಮೌಲ್ಯದ ಚಿನ್ನವನ್ನು ಕಂದಾಯ…