ganesha dance hert attack
ಮಂಡ್ಯ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಕೆ.ಆರ್.ಪೇಟೆಯ ಜೊತ್ತನಪುರ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ್ ಎಂಬುವವರೇ ಹೃದಯಾಘಾತಕ್ಕೆ ಬಲಿಯಾದ ದುರ್ದೈವಿಯಾಗಿದ್ದಾರೆ. ಕಳೆದ ರಾತ್ರಿ ಗಣಪತಿ ವಿಸರ್ಜನೆಗೂ ಮುನ್ನ ಗ್ರಾಮದಲ್ಲಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಗ್ರಾಮಸ್ಥರು ಬಣ್ಣ ಹಾಕಿಕೊಂಡು ಡಿಜೆ ಸೌಂಡ್ಗೆ ಡ್ಯಾನ್ಸ್ ಮಾಡುತ್ತಿದ್ದರು.
ಗ್ರಾಮಸ್ಥರೊಂದಿಗೆ ಮಂಜುನಾಥ್ ಸಹ ಕುಣಿದು ಕುಪ್ಪಳಿಸಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಎದೆ ಹಿಡಿದುಕೊಂಡು ಅವರು ಕುಸಿದುಬಿದ್ದಿದ್ದಾರೆ. ಜೊತೆಯಲ್ಲಿದ್ದವರು ನೋಡುವಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ.
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…
ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…