ಮಂಡ್ಯ: ಜಿಲ್ಲೆಯ ಮದ್ದೂರಿನ ರುದ್ರಾಕ್ಷಿಪುರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ಸೊಂದು ಅಪಘಾತವಾದ ಪರಿಣಾಮ 33 ಮಂದಿ ಪ್ರಯಾಣಿಕರಿಗೆ ಗಾಯವಾಗಿದ್ದು, ಮದ್ದೂರು ತಾಲ್ಲೂಕು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು, ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಈ ವೇಳೆ ಅವಶ್ಯಕವಿದ್ದಲ್ಲಿ ಗಾಯಾಳುಗಳನ್ನು ಮಿಮ್ಸ್ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಿ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಲ್ಲಿ, ಅದರ ಖರ್ಚು ವೆಚ್ಚವನ್ನೆಲ್ಲಾ ಕೆಎಸ್ಆರ್ಟಿಸಿ ವತಿಯಿಂದಲೇ ಭರಿಸುವಂತೆ ಸೂಚನೆ ನೀಡಿದರು.
ಹುಣಸೂರಿನಿಂದ ಮೈಸೂರಿಗೆ ಸಂಜೆ ವೇಳೆ ಸಾಕಷ್ಟು ಕೆಎಸ್ಆರ್ಟಿಸಿ ಬಸ್ ಗಳಲ್ಲದೆ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಮೈಸೂರಿನಿಂದ ಹುಣಸೂರಿನಲ್ಲಿರುವ ಸರ್ಕಾರಿ ಕಚೇರಿಗಳಿಗೆ…
ಜೀವಾವಧಿ ಶಿಕ್ಷೆಯ ಬಗ್ಗೆ ಇತ್ತೀಚಿನ ವರ್ಷಗಳಲ್ಲಿ ಸಾಕಷ್ಟು ಗೊಂದಲ ಏರ್ಪಟ್ಟಿದೆ. ಜೀವಾವಧಿ ಶಿಕ್ಷೆ ಎಂದರೆ, ಅಪರಾಽ ತನ್ನ ಜೀವನ ಪರ್ಯಂತ…
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ (ಕೆಇಆರ್ಸಿ), ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್) ಪ್ರತಿ…
50ಕ್ಕೂ ಹೆಚ್ಚು ಸ್ಟಿಂಗ್ ಆಪರೇಷನ್ ; 20 ವೈದ್ಯರುಗಳಿಗೆ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿ ಮಹಾರಾಷ್ಟ್ರದ ಭೀಡ್ ಜಿಲ್ಲೆಯ ಪಾರ್ಲಿ ಗ್ರಾಮದ…
ಮೈಸೂರಿನ ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಆಂದೋಲನ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮ ಮೈಸೂರು : ಕ್ಯಾನ್ಸರ್…
ಬೆಂಗಳೂರು : ಫಾರಿನ್ ಸ್ಟೈಲ್ ನಲ್ಲಿ ಪ್ರಪೋಸ್ ಮಾಡ್ತೀನಿ ಅಂತ ಹೇಳಿ ಪ್ರಿಯಕರನ ಕೈಕಾಲು ಕಟ್ಟಿದ ಪ್ರಿಯತಮೆ ಆತನನ್ನು ಬೆಂಕಿ…