ಮಂಡ್ಯ: ಕೇರಳದ ಲಾಟರಿ ಮಂಡ್ಯ ಜಿಲ್ಲೆ ಪಾಂಡವಪುರ ನಿವಾಸಿ ಮೆಕ್ಯಾನಿಕ್ ಅಲ್ತಾಫ್ ಪಾಷಾ ಪಾಲಾಗಿದೆ.
ಬರೋಬ್ಬರಿ 25 ಕೋಟಿ ರೂ ಮೌಲ್ಯದ ಲಾಟರಿಯನ್ನು ಅಲ್ತಾಪ್ ಪಾಷಾ ಗೆದ್ದುಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಕೆಲಸದ ನಿಮಿತ್ತ ನೆರೆಯ ಕೇರಳಕ್ಕೆ ತೆರಳಿದ್ದ ಅಲ್ತಾಫ್ ಪಾಷಾ 500ರೂಪಾಯಿ ಕೊಟ್ಟು ಲಾಟರಿ ಟಿಕೆಟ್ ಖರೀದಿ ಮಾಡಿದ್ದರು.
ಇದೀಗ ಅಲ್ತಾಫ್ ಪಾಷಾ ಖರೀದಿ ಮಾಡಿದ್ದ ಲಾಟರಿ ಟಿಕೆಟ್ಗೆ ಬಂಪರ್ ಬಹುಮಾನ ಬಂದಿದ್ದು, ತೆರಿಗೆ ಕಳೆದು ಅಲ್ತಾಫ್ಗೆ 17.5 ಕೋಟಿ ರೂ ಮೊತ್ತ ಸಿಗಲಿದೆ.
ಬಹುಮಾನದ ಹಣ ತರಲು ಅಲ್ತಾಫ್ ಹಾಗೂ ಕುಟುಂಬಸ್ಥರು ಕೇರಳಕ್ಕೆ ದೌಡಾಯಿಸಿದ್ದು, ಲಾಟರಿ ಭಾಗ್ಯದಲ್ಲಿ ಬಡ ಮೆಕ್ಯಾನಿಕ್ ಕೋಟ್ಯಾಧಿಪತಿಯಾಗಿದ್ದಾನೆ.
ಬೆಂಗಳೂರು : ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಬುಧವಾರ (ಜನವರಿ 7) ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ…
ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್…
ಸಾವಿರಾರು ಹೆಜ್ಜೆಗಳೊಂದಿಗೆ ಆರೋಗ್ಯದ ಸಂದೇಶ ಜ.11ರಂದು ನಡೆಯಲಿರುವ ಜಾಗೃತಿ ಅಭಿಯಾನ ಮೈಸೂರು : ಹಲವು ಮೊದಲುಗಳಿಗೆ ನಾಂದಿ ಹಾಡಿರುವ ಸಾಂಸ್ಕೃತಿಕ…
ರಾಂಚಿ : ಉತ್ತರ ಭಾರತವು ತೀವ್ರ ಶೀತಗಾಳಿಗೆ ತತ್ತರಿಸಿದ್ದು, ಭಾರೀ ಹಿಮಪಾತದಿಂದ ಪಟ್ಟಣಗಳು, ದೇವಾಲಯಗಳು ಮತ್ತು ಸುತ್ತಮುತ್ತಲಿನ ಬೆಟ್ಟಗಳು ದಟ್ಟ…
ಸಿದ್ದಾಪುರ : ವಿರಾಜಪೇಟೆ ತಾಲೂಕು ಮಠ ಗ್ರಾಮದಲ್ಲಿ ಬುಧವಾರ ಸಂಜೆ ಹುಲಿಯೊಂದು ಹಾಲು ಕರೆಯುವ ಹಸುವಿನ ಮೇಲೆ ದಾಳಿ ನಡೆಸಿ…
ಹಾವೇರಿ : ಉತ್ತರ ಕರ್ನಾಟಕದ ಹೆಬ್ಬಾಗಿಲು ಎನಿಸಿಕೊಂಡಿರುವ ಹಾವೇರಿ ಜಿಲ್ಲೆಯಲ್ಲಿ ಕ್ಯಾನ್ಸರ್, ಟ್ರಾಮಾ ಸೆಂಟರ್ ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ…