ಮಂಡ್ಯ: ಕೇರಳದ ಲಾಟರಿ ಮಂಡ್ಯ ಜಿಲ್ಲೆ ಪಾಂಡವಪುರ ನಿವಾಸಿ ಮೆಕ್ಯಾನಿಕ್ ಅಲ್ತಾಫ್ ಪಾಷಾ ಪಾಲಾಗಿದೆ.
ಬರೋಬ್ಬರಿ 25 ಕೋಟಿ ರೂ ಮೌಲ್ಯದ ಲಾಟರಿಯನ್ನು ಅಲ್ತಾಪ್ ಪಾಷಾ ಗೆದ್ದುಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಕೆಲಸದ ನಿಮಿತ್ತ ನೆರೆಯ ಕೇರಳಕ್ಕೆ ತೆರಳಿದ್ದ ಅಲ್ತಾಫ್ ಪಾಷಾ 500ರೂಪಾಯಿ ಕೊಟ್ಟು ಲಾಟರಿ ಟಿಕೆಟ್ ಖರೀದಿ ಮಾಡಿದ್ದರು.
ಇದೀಗ ಅಲ್ತಾಫ್ ಪಾಷಾ ಖರೀದಿ ಮಾಡಿದ್ದ ಲಾಟರಿ ಟಿಕೆಟ್ಗೆ ಬಂಪರ್ ಬಹುಮಾನ ಬಂದಿದ್ದು, ತೆರಿಗೆ ಕಳೆದು ಅಲ್ತಾಫ್ಗೆ 17.5 ಕೋಟಿ ರೂ ಮೊತ್ತ ಸಿಗಲಿದೆ.
ಬಹುಮಾನದ ಹಣ ತರಲು ಅಲ್ತಾಫ್ ಹಾಗೂ ಕುಟುಂಬಸ್ಥರು ಕೇರಳಕ್ಕೆ ದೌಡಾಯಿಸಿದ್ದು, ಲಾಟರಿ ಭಾಗ್ಯದಲ್ಲಿ ಬಡ ಮೆಕ್ಯಾನಿಕ್ ಕೋಟ್ಯಾಧಿಪತಿಯಾಗಿದ್ದಾನೆ.
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…
ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…
ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…
ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…
ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…