ಮಂಡ್ಯ: ಕೇರಳದ ಲಾಟರಿ ಮಂಡ್ಯ ಜಿಲ್ಲೆ ಪಾಂಡವಪುರ ನಿವಾಸಿ ಮೆಕ್ಯಾನಿಕ್ ಅಲ್ತಾಫ್ ಪಾಷಾ ಪಾಲಾಗಿದೆ.
ಬರೋಬ್ಬರಿ 25 ಕೋಟಿ ರೂ ಮೌಲ್ಯದ ಲಾಟರಿಯನ್ನು ಅಲ್ತಾಪ್ ಪಾಷಾ ಗೆದ್ದುಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಕೆಲಸದ ನಿಮಿತ್ತ ನೆರೆಯ ಕೇರಳಕ್ಕೆ ತೆರಳಿದ್ದ ಅಲ್ತಾಫ್ ಪಾಷಾ 500ರೂಪಾಯಿ ಕೊಟ್ಟು ಲಾಟರಿ ಟಿಕೆಟ್ ಖರೀದಿ ಮಾಡಿದ್ದರು.
ಇದೀಗ ಅಲ್ತಾಫ್ ಪಾಷಾ ಖರೀದಿ ಮಾಡಿದ್ದ ಲಾಟರಿ ಟಿಕೆಟ್ಗೆ ಬಂಪರ್ ಬಹುಮಾನ ಬಂದಿದ್ದು, ತೆರಿಗೆ ಕಳೆದು ಅಲ್ತಾಫ್ಗೆ 17.5 ಕೋಟಿ ರೂ ಮೊತ್ತ ಸಿಗಲಿದೆ.
ಬಹುಮಾನದ ಹಣ ತರಲು ಅಲ್ತಾಫ್ ಹಾಗೂ ಕುಟುಂಬಸ್ಥರು ಕೇರಳಕ್ಕೆ ದೌಡಾಯಿಸಿದ್ದು, ಲಾಟರಿ ಭಾಗ್ಯದಲ್ಲಿ ಬಡ ಮೆಕ್ಯಾನಿಕ್ ಕೋಟ್ಯಾಧಿಪತಿಯಾಗಿದ್ದಾನೆ.
ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…
ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…
ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…
ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…
ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…
ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…