ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ
ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆ ನಗರದ ಪ್ರಮುಖ ವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಇಡೀ ನಗರ ಜಗಮಗಿಸುತ್ತಿದೆ.
ಸರ್.ಎಂ ವಿಶ್ವೇಶ್ವರಯ್ಯ, ಕರ್ನಾಟಕ;೫೦ ರ ಸಂಭ್ರಮ, ಸಾಹಿತ್ಯ ಸಮ್ಮೇಳನದ ಕೈಪಿಡಿಗಳು ಸೇರಿದಂತೆ ವಿವಿಧ ಆಕೃತಿಗಳು ನಗರದ ಪ್ರಮುಖ ವೃತ್ತಗಳಲ್ಲಿ ಕಂಗೊಳಿಸುತ್ತಿವೆ.
ವಿದ್ಯುತ್ ದೀಪಾಲಂಕಾರಕ್ಕೆ ಕನ್ನಡದ ಬಾವುಟ ಹೋಲುವಂತೆ ಕೆಂಪು ಮತ್ತು ಹಳದಿಯ ಎಲ್ಇಡಿ ಬಲ್ಬ್ಗಳನ್ನು ಅಳವಡಿಸಲಾಗಿದೆ.
ಮಂಡ್ಯವನ್ನು ಸ್ವಾಗತಿಸುತ್ತಿರುವ ಕಮಾನುಗಳು ವಿದ್ಯುತ್ ದೀಪದಿಂದ ತಮ್ಮ ಅಂದ ಹೆಚ್ಚಿಸಿಕೊಂಡಿವೆ. ನಗರದ ರಸ್ತೆಯ ಎರಡು ಬದಿಯಲ್ಲಿ ದೀಪಾಲಂಕಾರ ಕಂಗೊಳಿಸುತ್ತಿದ್ದು, ಜಿಲ್ಲೆಯ ಜನರು, ಜಿಲ್ಲೆಗೆ ಆಗಮಿಸಿರುವ ಸಾಹಿತ್ಯಾಸಕ್ತರು ದೀಪಾಲಂಕಾರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…
ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್ ಪಿತೂರಿ ಮಾಡಿ ವೋಟ್ ಚೋರಿ ಮಾಡಿದ್ದಾರೆ ಎಂದು…
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ.…
ಬೀಜಿಂಗ್: ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು…
ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್ನಲ್ಲಿ ನಡೆದಿದೆ. ಮೈಸೂರು ಮೂಲದ…
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…