ಮಂಡ್ಯ

ಮಂಡ್ಯ: ಸರಗಳ್ಳ-ಮನೆಗಳ್ಳನ ಬಂಧನ: 31.98 ಲಕ್ಷ ಮೌಲ್ಯದ ಮಾಲುಗಳ ವಶ

ಮಂಡ್ಯ: ಸರಗಳ್ಳ ಹಾಗೂ ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 31.98 ಲಕ್ಷ ಮೌಲ್ಯದ ಮಾಲುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಮಂಡ್ಯ ಎಸ್ಪಿ ಶೋಭಾರಾಣಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ನಗರದ ಶಾಂತಿನಗರದ ಸದ್ದಾಂ ಹುಸೇನ್‌ ಹಾಗೂ ಮೈಸೂರಿನ ರಾಜೀವ್‌ ನಗರದ ಸೈಯಾದ್‌ ಆಯೂಬ್‌ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಆರೋಪಿಗಳಿಂದ ಒಟ್ಟು 253 ಗ್ರಾಂ ತೂಕದ ಚಿನ್ನದ ಒಡವೆಗಳು ಹಾಗೂ 178 ಗ್ರಾಂ ಬೆಳ್ಳಿಯ ಒಡವೆಗಳು, ಕೃತ್ಯಕ್ಕೆ ಉಪಯೋಗಿಸುತ್ತಿದ್ದ ಒಂದು ಪಲ್ಸರ್‌ ಬೈಕ್‌ ಹಾಗೂ ಆಕ್ಸಿಸ್‌ ಬೈಕನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು| ಕೇರಳ ಸಿಎಂ ಪಿಣರಾಯಿ ವಿಜಯನ್‌ ವಿರುದ್ಧ ಪೊರಕೆ ಚಳುವಳಿ

ಮೈಸೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳದಲ್ಲಿ ಕನ್ನಡ ಶಾಲೆಗಳನ್ನು ಬಂದ್ ಮಾಡಿಸಲು ಹೊರಟಿದ್ದಾರೆ ಎಂದು ಆರೋಪಿಸಿ ಕನ್ನಡಪರ…

4 mins ago

ಮಲೆಮಹದೇಶ್ವರ ಬೆಟ್ಟ: ನೂತನ ಸೋಲಾರ್‌ ಘಟಕ ಉದ್ಘಾಟಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ಉದ್ಘಾಟನೆ ಮಾಡಿರುವ ಸೋಲಾರ್ ಘಟಕದಿಂದ ಪ್ರಾಧಿಕಾರಕ್ಕೆ ಪ್ರತಿ ತಿಂಗಳು 15…

18 mins ago

ಸೋಮವಾರಪೇಟೆ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಜಲಜಾ ಶೇಖರ್‌ ಆಯ್ಕೆ

ಸೋಮವಾರಪೇಟೆ: ತಾಲ್ಲೂಕಿನ 9ನೇ ಕನ್ನಡ ಸಾಹಿತ್ಯ ಸಮ್ಮೇಳನವು ಫೆಬ್ರವರಿ.9, 2026ರಂದು ಐಗೂರು ಗ್ರಾಮದಲ್ಲಿ ನಡೆಯಲಿದ್ದು, ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ…

26 mins ago

ರಾಜ್ಯ ಸರ್ಕಾರ ಜಿಲ್ಲೆಗೊಂದು ಮಿನಿ ಚಿತ್ರಮಂದಿರ ನಿರ್ಮಿಸಬೇಕು: ಸಾಹಿತಿ ಬರಗೂರು ರಾಮಚಂದ್ರಪ್ಪ

ಮೈಸೂರು: ಕನ್ನಡ ಚಲನಚಿತ್ರೋದ್ಯಮದ ಉತ್ತಜನ ಹಾಗೂ ಪ್ರೋತ್ಸಾಹಕ್ಕಾಗಿ ರಾಜ್ಯ ಸರ್ಕಾರ ಜಿಲ್ಲೆಗೊಂದು ಮಿನಿ ಚಿತ್ರಮಂದಿರ ನಿರ್ಮಿಸಬೇಕು ಎಂದು ಹಿರಿಯ ಸಾಹಿತಿ…

1 hour ago

ಕೌಟುಂಬಿಕ ಕಲಹ: ತಂದೆಯನ್ನೇ ರಾಡ್‌ನಿಂದ ಹೊಡೆದು ಕೊಂದ ಮಗ

ಹಾಸನ: ಕೌಟುಂಬಿಕ ಕಲಹದಿಂದ ಪುತ್ರನೇ ತಂದೆಯನ್ನು ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ರಾಡ್‌ನಿಂದ…

1 hour ago

ಕೊಡಗಿನ ಹಲವೆಡೆ ವರ್ಷದ ಮೊದಲ ಮಳೆ

ಕೊಡಗು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕೊಡಗು ಜಿಲ್ಲೆಯಾದ್ಯಂತ ಜಿಟಿ ಜಿಟಿ ಮಳೆಯಾಗುತ್ತಿದ್ದು, ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.…

2 hours ago