ಮಂಡ್ಯ

ಮಂಡ್ಯ| ಟಿಪ್ಪರ್‌ ಹಾಗೂ ಕಾರಿನ ನಡುವೆ ಡಿಕ್ಕಿ: ಓರ್ವ ಸಜೀವ ದಹನ

ಮಂಡ್ಯ: ಟಿಪ್ಪರ್‌ ಹಾಗು ಕಾರಿನ ನಡುವೆ ಡಿಕ್ಕಿಯಾಗಿ ಕಾರು ಹೊತ್ತಿ ಉರಿದ ಪರಿಣಾಮ ಚಾಲಕ ಸಜೀವ ದಹನವಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಬಳಿ ನಡೆದಿದೆ.

ಹುಣಸೂರು ಮೂಲದ ಚಂದ್ರಶೇಖರ್‌ ಮೃತ ದುರ್ದೈವಿಯಾಗಿದ್ದಾನೆ. ಬುಧವಾರ ತಡರಾತ್ರಿ ಈ ಘಟನೆ ನಡೆದಿದ್ದು, ಹುಣಸೂರು ಕಡೆಗೆ ಹೋಗುತ್ತಿದ್ದ ಕಾರು ಶ್ರೀರಂಗಪಟ್ಟಣ ಕಡೆಗೆ ಬರುತ್ತಿದ್ದ ಟಿಪ್ಪರ್‌ ನಡುವೆ ಡಿಕ್ಕಿ ಸಂಭವಿಸಿತ್ತು. ತಕ್ಷಣ ಕಾರು ಹೊತ್ತಿ ಉರಿದಿದ್ದು, ಚಾಲಕ ಸಾವನ್ನಪ್ಪಿದ್ದಾನೆ.

ಚಂದ್ರಶೇಖರ್‌ ಮೃತದೇಹವನ್ನು ಕೆ.ಆರ್‌.ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:-6 ವರ್ಷಗಳ ನಂತರ ಡೊನಾಲ್ಡ್‌ ಟ್ರಂಪ್-‌ ಕ್ಸಿ ಜಿನ್‌ಪಿಂಗ್‌ ಭೇಟಿ

ಆಂದೋಲನ ಡೆಸ್ಕ್

Recent Posts

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

18 mins ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

1 hour ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

1 hour ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

2 hours ago

ಕೆ.ಆರ್.ಆಸ್ಪತ್ರೆಯಲ್ಲಿ 100 ಹಾಸಿಗೆಯುಳ್ಳ ICU ಘಟಕ ಸ್ಥಾಪಿಸಿ : ಎಂಎಲ್‌ಸಿ ಕೆ.ಶಿವಕುಮಾರ್ ಮನವಿ

ಬೆಂಗಳೂರು : ಮಂಡ್ಯ, ಚಾಮರಾಜನಗರ, ಹೊಳೆನರಸೀಪುರದಿಂದ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಬರುವ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ತುರ್ತು ಸೇವೆಗಳ ಅನುಕೂಲಕ್ಕಾಗಿ ಆಸ್ಪತ್ರೆಯಲ್ಲಿ…

3 hours ago

ಈವರೆಗೂ ಇರಾನ್‌ನಿಂದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ: ಸಚಿವ ಜೈಶಂಕರ್‌

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್‌ನಲ್ಲಿ ಸಿಲುಕಿದ್ದ 67 ಸಾವಿರ ಭಾರತೀಯರನ್ನು ಕರೆ ತಂದಿದ್ದೇವೆ ಎಂದು ವಿದೇಶಾಂಗ ಸಚಿವ ಜೈಶಂಕರ್‌…

4 hours ago