ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಸಮ್ಮೇಳನದಲ್ಲಿ ನಾಡಪ್ರಭು ಕಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸವಾರಿ ಮಾಡುವ ಮೂಲಕ ವ್ಯಕ್ತಿಯೊಬ್ಬರು ಗಮನ ಸೆಳೆದರು.
ಆಲಗೂಡು ತಾಲ್ಲೂಕಿನ ನಂದಿಪುರ ಗ್ರಾಮದ ಎನ್.ಕೆ. ಕುಮಾರ್ ಎಂಬುವವರು ಥೇಟ್ ಕೆಂಪೇಗೌಡರಂತೆ ಮೀಸೆ, ಮೈಸೂರು ಪೇಟಾದೊಂದಿಗೆ ಜುಬ್ಬ-ಪೈಜಾಮ ಹಾಕಿ ಬಿಳಿ ಕುದುರೆ ಏರಿ ಸವಾರಿ ಮಾಡುವ ಮೂಲಕ ಗಮನ ಸೆಳೆದರು.
ನುಡಿ ಜಾತ್ರೆಗೆ ಬಂದವರು ಕೆಂಪೇಗೌಡ ವೇಷಧಾರಿಯ ಎದುರು ನಿಂತು ಸೆಲ್ಫಿ ತೆಗೆದುಕೊಂಡರು. ಶಾಲೆಯ ಮಕ್ಕಳು ಕೂಡ ತಮ್ಮ ಶಿಕ್ಷಕರ ಮೊಬೈಲ್ನಲ್ಲಿ ಪೋಟೋ ತೆಗೆದರು. ದಾರಿ ಉದ್ದಕ್ಕೂ ಕನ್ನಡ ಪ್ರೇಮಿಗಳು ಕೂಡ ಇವರನ್ನುಮಾತನಾಡಿಸಿ ಪೋಟೋ ತೆಗೆದುಕೊಂಡರು.
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…
ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…
ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…
ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…
ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…
ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್ಪಿಜಿ ಸಿಲಿಂಡರ್ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ…