ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ 87 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.ಸಮ್ಮೇಳನದಲ್ಲಿ ನಾಡಪ್ರಭು ಕಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸವಾರಿ ಮಾಡುವ ಮೂಲಕ ವ್ಯಕ್ತಿಯೊಬ್ಬರು ಗಮನ ಸೆಳೆದರು.
ಆಲಗೂಡು ತಾಲ್ಲೂಕಿನ ನಂದಿಪುರ ಗ್ರಾಮದ ಎನ್.ಕೆ. ಕುಮಾರ್ ಎಂಬುವವರು ಥೇಟ್ ಕೆಂಪೇಗೌಡರಂತೆ ಮೀಸೆ, ಮೈಸೂರು ಪೇಟಾದೊಂದಿಗೆ ಜುಬ್ಬ-ಪೈಜಾಮ ಹಾಕಿ ಬಿಳಿ ಕುದುರೆ ಏರಿ ಸವಾರಿ ಮಾಡುವ ಮೂಲಕ ಗಮನ ಸೆಳೆದರು.
ನುಡಿ ಜಾತ್ರೆಗೆ ಬಂದವರು ಕೆಂಪೇಗೌಡ ವೇಷಧಾರಿಯ ಎದುರು ನಿಂತು ಸೆಲ್ಫಿ ತೆಗೆದುಕೊಂಡರು. ಶಾಲೆಯ ಮಕ್ಕಳು ಕೂಡ ತಮ್ಮ ಶಿಕ್ಷಕರ ಮೊಬೈಲ್ನಲ್ಲಿ ಪೋಟೋ ತೆಗೆದರು. ದಾರಿ ಉದ್ದಕ್ಕೂ ಕನ್ನಡ ಪ್ರೇಮಿಗಳು ಕೂಡ ಇವರನ್ನುಮಾತನಾಡಿಸಿ ಪೋಟೋ ತೆಗೆದುಕೊಂಡರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…