ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಎನ್. ಚಲುವರಾಯಸ್ವಾಮಿ, ಜಗದ ಮೂಲೆಮೂಲೆಗೂ ಕನ್ನಡದ ವಾಣಿ ಹರಡಲಿ. ಕನ್ನಡ ಭಾಷೆಯನ್ನು ಪ್ರೇಮಿಸಬೇಕು. ನೆಲ, ಜಲದ ಉಳಿವಿಗಾಗಿ ಒಟ್ಟಾಗಿ ನಿಲ್ಲಬೇಕು. ಎಲ್ಲೇ ಇದ್ದರೂ ಕನ್ನಡಿಗರಾಗಿ ನಾಡಿನ ಏಳಿಗೆಗೆ ಶ್ರಮಿಸೋಣ ಎಂದು ಹೇಳಿದರು.
ಎರಡು ಸಾವಿರ ವರ್ಷಕ್ಕಿಂತ ಹೆಚ್ಚು ಇತಿಹಾಸವಿರುವ ಕನ್ನಡ ಭಾಷೆಗೆ ಸಾಕಷ್ಟು ಇತಿಹಾಸವಿದೆ. ಅತಿ ಹೆಚ್ಚು ಕನ್ನಡ ಭಾಷೆ ಮಾತನಾಡುವ ಜಿಲ್ಲೆ ಎಂದರೆ ಅದು ನಮ್ಮ ಮಂಡ್ಯ. ಗ್ರಾಮೀಣ ಸೊಗಡನ್ನು ಮೈಗೂಡಿಸಿಕೊಂಡಿರುವ ಮಂಡ್ಯ ಜಿಲ್ಲೆ ಸಾಹಿತ್ಯ ಕ್ಷೇತ್ರಕ್ಕೂ ದೊಡ್ಡ ಕೊಡುಗೆ ನೀಡಿದೆ ಎಂದರು.
ಬಿ.ಎಂ.ಶ್ರೀಕಂಠಯ್ಯ, ಕೆ.ಎಸ್.ನರಸಿಂಹಸ್ವಾಮಿ, ಪು.ತಿ.ನರಸಿಂಹಾಚಾರ್, ಭಾಷಾತಜ್ಞ, ಸಂಶೋಧಕ ವೆಂಕಟಸುಬ್ಬಯ್ಯ, ಸೀತಾಸುತ, ಜಾನಪದ ತಜ್ಞ ಡಾ. ಎಚ್.ಎಲ್.ನಾಗೇಗೌಡರು, ಬೊಮ್ಮರಸೇಗೌಡ ಅವರಂತಹ ಅನೇಕ ಶ್ರೇಷ್ಠ ಸಾಹಿತಿಗಳನ್ನು ನಾಡಿಗೆ ಕೊಟ್ಟಿರುವ ಜಿಲ್ಲೆ ಮಂಡ್ಯ. ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ಹೊಂದಾಣಿಕೆ ಇಲ್ಲ ಎಂದರು.
ಜಿಲ್ಲೆಯಲ್ಲಿ ಎಚ್.ಡಿ.ಕೋಟೆ ತಾಲ್ಲೂಕು ಪ್ರಥಮ ಸ್ಥಾನ ಗಳಿಸಿದ್ದೇ ಪೋಷಕರಿಗೆ ಪ್ರೇರೇಪಣೆ ಮಂಜು ಕೋಟೆ ಎಚ್.ಡಿ.ಕೋಟೆ: ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕು, ಜಿಲ್ಲೆಯಲ್ಲಿ…
ಮೈಸೂರಿನಲ್ಲಿ ಉತ್ತರಾದಿ ಸಂಗೀತ ಪರಿಮಳ ಹರಡಲು ಪರಿಶ್ರಮ -ಡಾ.ರಮಾ ವಿ ಬೆಣ್ಣೂರ್ ಮೈಸೂರು ಮತ್ತು ಹಿಂದುಸ್ತಾನೀ ಸಂಗೀತದ ನಂಟು ಇಂದು…
• ವಿಕ್ರಂ ಚದುರಂಗ, ಮೈಸೂರು ಪ್ರಸಿದ್ಧ ಕನ್ನಡ ಲೇಖಕ ಚದು ರಂಗರು, ಗಾಂಧೀಜಿ ಅವರನ್ನು ಅವರ ಒಳ ಮನಸ್ಸಿಗೆ ತೆರೆದು…
ಮಾಂಸಾಹಾರ ಮಾಡುತ್ತಿದ್ದ ಕಾಲದ ಮತ್ತು ಅದಕ್ಕೆ ಹಿಂದಿನ ನನ್ನ ಕೆಲವು ದೋಷಗಳನ್ನು ಹೇಳಬೇಕಾದುದು ಇನ್ನೂ ಬಾಕಿಯಿದೆ. ಅವು ನನ್ನ ಮದುವೆಯಾದ…
ಬೆಂಗಳೂರು : ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸುವುದು ತಮ್ಮ ಪ್ರಥಮ ಆದ್ಯತೆಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು…
ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಶೇ.50ರಷ್ಟು…