ಮಂಡ್ಯ

ಮಂಡ್ಯ | 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಂಡ್ಯ: ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ, ಶಿಕ್ಷಣ, ರಂಗಭೂಮಿ, ನ್ಯಾಯಾಂಗ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ನ.1ರ ಶನಿವಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಗಣ್ಯರು ಸಾಧಕರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ.

ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಆನಂದ (ನ್ಯಾಯಾಂಗ), ನಾಗಮಂಗಲ ತಾಲ್ಲೂಕು ಕಾರಭೈಲು ಗ್ರಾಮದ ಮರಿಯಪ್ಪ (ಮೂಡಲಪಾಯ ಯಕ್ಷಗಾನ), ಎಂ.ಆರ್. ಕುಪ್ಪಸ್ವಾಮಿ, ಮದ್ದೂರು (ರಂಗಭೂಮಿ), ಇಕ್ಕಲಕ್ಕಿ ರಾಮಲಿಂಗೇಗೌಡ, ಹೊಸಹಳ್ಳಿ, ಮಂಡ್ಯ (ಸಹಕಾರ ಕ್ಷೇತ್ರ), ಸಂತೆ ಕಸಲಗೆರೆ ಬಸವರಾಜು (ಜಾನಪದ ಕ್ಷೇತ್ರ), ಬಿಳಿಗೌಡ, ತಗ್ಗಹಳ್ಳಿ, ಮದ್ದೂರು ತಾ. (ಸಾವಯವ ಕೃಷಿ), ದೇವರಾಜು, ಹಲಗೂರು ಆಸ್ಪತ್ರೆ (ಸಮಾಜ ಸೇವೆ), ಎಚ್.ಪಿ. ಅಶೋಕ್ ಕುಮಾರ್, ಹೊಸಹೊಳಲು, ಕೆ.ಆರ್. ಪೇಟೆ ತಾ. (ಡೋಲು ವಾದಕ), ಸುದೇಶ್ ಪಾಲ್, ಬಿ.ಜೆ. ಸೋಮಶೇಖರ್, ಸುನೀಲ್ ಕುಮಾರ್, ಚನ್ನಮಾದೇಗೌಡ (ಪತ್ರಿಕೋದ್ಯಮ). ಎಂ.ಟಿ. ರಾಜೇಂದ್ರ, ಮುಟ್ಟನಹಳ್ಳಿ, ಮದ್ದೂರು ತಾ. (ಕಾನೂನು ಕ್ಷೇತ್ರ), ಎಂ. ಕೃಷ್ಣೇಗೌಡ, ನಂಬಿನಾಯಕನಹಳ್ಳಿ, ಮದ್ದೂರು ತಾ. (ಕೋಲಾಟ), ಲವಕುಮಾರ, ಕಣಿವೆಕೊಪ್ಪಲು, ಪಾಂಡವಪುರ ತಾ. (ಪರಿಸರ), ಎಂ.ಕೆ. ಮಂಜುನಾಥ್, ಮಂಡ್ಯ ಕೊಪ್ಪಲು, ಶ್ರೀರಂಗಪಟ್ಟಣ ತಾ. (ಸಮಾಜ ಸೇವೆ), ನರಸಿಂಹೇಗೌಡ, ನಾರಾಯಣಪುರ, ಪಾಂಡವಪುರ ತಾ. (ಸಾಹಿತ್ಯ), ಜಿ.ಆರ್. ಸಂಗೀತ, ಗೌಡಹಳ್ಳಿ, ಶ್ರೀರಂಗಪಟ್ಟಣ ತಾ. (ಸುಗಮ ಸಂಗೀತ). ಡಾ. ಅ.ಮ. ಶ್ಯಾಮೇಶ್, ಕೆ.ಆರ್.ಪೇಟೆ (ಸಾಹಿತ್ಯ), ಸಿ.ಎಲ್. ಶಿವಕುಮಾರ್, ಮಂಡ್ಯ (ಕಾನೂನು ಕ್ಷೇತ್ರ), ಎಲ್.ಆರ್. ಸತೀಶ್, ಲಿಂಗಾಪುರ, ಪಾಂಡವಪುರ ತಾ. (ರಂಗಭೂಮಿ), ಎನ್.ಆರ್. ಚಂದ್ರಶೇಖರ್, ಬದರಿಕೊಪ್ಪಲು ಗೇಟ್, ನಾಗಮಂಗಲ (ಸಮಾಜ ಸೇವೆ), ಡಾ. ಆರ್.ಪಿ. ಛಾಯಾ, ಮಂಡ್ಯ (ಜಾನಪದ ಕ್ಷೇತ್ರ), ಶೇಖ್ ಉಬೇದುಲ್ಲಾ, ಮಂಡ್ಯ (ಸಮಾಜ ಸೇವೆ).

ಇದನ್ನೂ ಓದಿ:-ಪೊಲೀಸ್ ಇಲಾಖೆ ಲಂಚ ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್‌

ಮಂಜುಳಾ ರಮೇಶ್, ಮಲ್ಲನಾಯಕನಕಟ್ಟೆ, ಮಂಡ್ಯ ತಾ. (ಸಮಾಜ ಸೇವೆ), ಎಸ್. ಪ್ರಕಾಶ್, ಸೊಳ್ಳೇಪುರ, ಮದ್ದೂರು ತಾ. (ಕೃಷಿ), ಬಿ.ಆನಂದ, ಚನ್ನೇಗೌಡ ಬಡಾವಣೆ, ಮದ್ದೂರು ತಾ. (ಸಮಾಜ ಸೇವೆ), ಡಿ.ಯು. ಮನೋಜ್, ದಮ್ಮಸಂದ್ರ, ನಾಗಮಂಗಲ ತಾ. (ಕ್ರೀಡಾ ಕ್ಷೇತ್ರ), ಎಂ.ಎಲ್.ತುಳಸೀಧರ್, ಮಂಡ್ಯ (ಸಮಾಜ ಸೇವೆ), ಗೆಳೆಯರ ಬಳಗ, ಸಂತೆಬಾಚಹಳ್ಳಿ, ಕೆ.ಆರ್. ಪೇಟೆ ತಾ. (ಸಾಮಾಜಿಕ ಸೇವೆ), ಡಾ. ಕೆ.ಚಂದ್ರಶೇಖರ್, ಮಂಡ್ಯ (ವೈದ್ಯಕೀಯ ಸೇವೆ), ತಿಮ್ಮರಾಯಿಗೌಡ, ಚಾಕೇನಹಳ್ಳಿ, ನಾಗಮಂಗಲ ತಾ. (ರಂಗಭೂಮಿ), ಸಿ. ನಿಶ್ಚಿತ್‌ಗೌಡ, ಚಾಮಲಾಪುರ, ನಾಗಮಂಗಲ ತಾ. ಕ್ರೀಡೆ.

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

3 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

4 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

4 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

5 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

5 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

5 hours ago