ಮಂಡ್ಯ

ಮಂಡ್ಯ | 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಂಡ್ಯ: ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ, ಶಿಕ್ಷಣ, ರಂಗಭೂಮಿ, ನ್ಯಾಯಾಂಗ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ನ.1ರ ಶನಿವಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಗಣ್ಯರು ಸಾಧಕರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ.

ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಆನಂದ (ನ್ಯಾಯಾಂಗ), ನಾಗಮಂಗಲ ತಾಲ್ಲೂಕು ಕಾರಭೈಲು ಗ್ರಾಮದ ಮರಿಯಪ್ಪ (ಮೂಡಲಪಾಯ ಯಕ್ಷಗಾನ), ಎಂ.ಆರ್. ಕುಪ್ಪಸ್ವಾಮಿ, ಮದ್ದೂರು (ರಂಗಭೂಮಿ), ಇಕ್ಕಲಕ್ಕಿ ರಾಮಲಿಂಗೇಗೌಡ, ಹೊಸಹಳ್ಳಿ, ಮಂಡ್ಯ (ಸಹಕಾರ ಕ್ಷೇತ್ರ), ಸಂತೆ ಕಸಲಗೆರೆ ಬಸವರಾಜು (ಜಾನಪದ ಕ್ಷೇತ್ರ), ಬಿಳಿಗೌಡ, ತಗ್ಗಹಳ್ಳಿ, ಮದ್ದೂರು ತಾ. (ಸಾವಯವ ಕೃಷಿ), ದೇವರಾಜು, ಹಲಗೂರು ಆಸ್ಪತ್ರೆ (ಸಮಾಜ ಸೇವೆ), ಎಚ್.ಪಿ. ಅಶೋಕ್ ಕುಮಾರ್, ಹೊಸಹೊಳಲು, ಕೆ.ಆರ್. ಪೇಟೆ ತಾ. (ಡೋಲು ವಾದಕ), ಸುದೇಶ್ ಪಾಲ್, ಬಿ.ಜೆ. ಸೋಮಶೇಖರ್, ಸುನೀಲ್ ಕುಮಾರ್, ಚನ್ನಮಾದೇಗೌಡ (ಪತ್ರಿಕೋದ್ಯಮ). ಎಂ.ಟಿ. ರಾಜೇಂದ್ರ, ಮುಟ್ಟನಹಳ್ಳಿ, ಮದ್ದೂರು ತಾ. (ಕಾನೂನು ಕ್ಷೇತ್ರ), ಎಂ. ಕೃಷ್ಣೇಗೌಡ, ನಂಬಿನಾಯಕನಹಳ್ಳಿ, ಮದ್ದೂರು ತಾ. (ಕೋಲಾಟ), ಲವಕುಮಾರ, ಕಣಿವೆಕೊಪ್ಪಲು, ಪಾಂಡವಪುರ ತಾ. (ಪರಿಸರ), ಎಂ.ಕೆ. ಮಂಜುನಾಥ್, ಮಂಡ್ಯ ಕೊಪ್ಪಲು, ಶ್ರೀರಂಗಪಟ್ಟಣ ತಾ. (ಸಮಾಜ ಸೇವೆ), ನರಸಿಂಹೇಗೌಡ, ನಾರಾಯಣಪುರ, ಪಾಂಡವಪುರ ತಾ. (ಸಾಹಿತ್ಯ), ಜಿ.ಆರ್. ಸಂಗೀತ, ಗೌಡಹಳ್ಳಿ, ಶ್ರೀರಂಗಪಟ್ಟಣ ತಾ. (ಸುಗಮ ಸಂಗೀತ). ಡಾ. ಅ.ಮ. ಶ್ಯಾಮೇಶ್, ಕೆ.ಆರ್.ಪೇಟೆ (ಸಾಹಿತ್ಯ), ಸಿ.ಎಲ್. ಶಿವಕುಮಾರ್, ಮಂಡ್ಯ (ಕಾನೂನು ಕ್ಷೇತ್ರ), ಎಲ್.ಆರ್. ಸತೀಶ್, ಲಿಂಗಾಪುರ, ಪಾಂಡವಪುರ ತಾ. (ರಂಗಭೂಮಿ), ಎನ್.ಆರ್. ಚಂದ್ರಶೇಖರ್, ಬದರಿಕೊಪ್ಪಲು ಗೇಟ್, ನಾಗಮಂಗಲ (ಸಮಾಜ ಸೇವೆ), ಡಾ. ಆರ್.ಪಿ. ಛಾಯಾ, ಮಂಡ್ಯ (ಜಾನಪದ ಕ್ಷೇತ್ರ), ಶೇಖ್ ಉಬೇದುಲ್ಲಾ, ಮಂಡ್ಯ (ಸಮಾಜ ಸೇವೆ).

ಇದನ್ನೂ ಓದಿ:-ಪೊಲೀಸ್ ಇಲಾಖೆ ಲಂಚ ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್‌

ಮಂಜುಳಾ ರಮೇಶ್, ಮಲ್ಲನಾಯಕನಕಟ್ಟೆ, ಮಂಡ್ಯ ತಾ. (ಸಮಾಜ ಸೇವೆ), ಎಸ್. ಪ್ರಕಾಶ್, ಸೊಳ್ಳೇಪುರ, ಮದ್ದೂರು ತಾ. (ಕೃಷಿ), ಬಿ.ಆನಂದ, ಚನ್ನೇಗೌಡ ಬಡಾವಣೆ, ಮದ್ದೂರು ತಾ. (ಸಮಾಜ ಸೇವೆ), ಡಿ.ಯು. ಮನೋಜ್, ದಮ್ಮಸಂದ್ರ, ನಾಗಮಂಗಲ ತಾ. (ಕ್ರೀಡಾ ಕ್ಷೇತ್ರ), ಎಂ.ಎಲ್.ತುಳಸೀಧರ್, ಮಂಡ್ಯ (ಸಮಾಜ ಸೇವೆ), ಗೆಳೆಯರ ಬಳಗ, ಸಂತೆಬಾಚಹಳ್ಳಿ, ಕೆ.ಆರ್. ಪೇಟೆ ತಾ. (ಸಾಮಾಜಿಕ ಸೇವೆ), ಡಾ. ಕೆ.ಚಂದ್ರಶೇಖರ್, ಮಂಡ್ಯ (ವೈದ್ಯಕೀಯ ಸೇವೆ), ತಿಮ್ಮರಾಯಿಗೌಡ, ಚಾಕೇನಹಳ್ಳಿ, ನಾಗಮಂಗಲ ತಾ. (ರಂಗಭೂಮಿ), ಸಿ. ನಿಶ್ಚಿತ್‌ಗೌಡ, ಚಾಮಲಾಪುರ, ನಾಗಮಂಗಲ ತಾ. ಕ್ರೀಡೆ.

ಆಂದೋಲನ ಡೆಸ್ಕ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

24 hours ago