ಮಂಡ್ಯ

ಮಂಡ್ಯ | 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಂಡ್ಯ: ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ, ಶಿಕ್ಷಣ, ರಂಗಭೂಮಿ, ನ್ಯಾಯಾಂಗ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 33 ಸಾಧಕರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.

ನ.1ರ ಶನಿವಾರ ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಗಣ್ಯರು ಸಾಧಕರನ್ನು ಸನ್ಮಾನಿಸಿ ಗೌರವಿಸಲಿದ್ದಾರೆ.

ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಆನಂದ (ನ್ಯಾಯಾಂಗ), ನಾಗಮಂಗಲ ತಾಲ್ಲೂಕು ಕಾರಭೈಲು ಗ್ರಾಮದ ಮರಿಯಪ್ಪ (ಮೂಡಲಪಾಯ ಯಕ್ಷಗಾನ), ಎಂ.ಆರ್. ಕುಪ್ಪಸ್ವಾಮಿ, ಮದ್ದೂರು (ರಂಗಭೂಮಿ), ಇಕ್ಕಲಕ್ಕಿ ರಾಮಲಿಂಗೇಗೌಡ, ಹೊಸಹಳ್ಳಿ, ಮಂಡ್ಯ (ಸಹಕಾರ ಕ್ಷೇತ್ರ), ಸಂತೆ ಕಸಲಗೆರೆ ಬಸವರಾಜು (ಜಾನಪದ ಕ್ಷೇತ್ರ), ಬಿಳಿಗೌಡ, ತಗ್ಗಹಳ್ಳಿ, ಮದ್ದೂರು ತಾ. (ಸಾವಯವ ಕೃಷಿ), ದೇವರಾಜು, ಹಲಗೂರು ಆಸ್ಪತ್ರೆ (ಸಮಾಜ ಸೇವೆ), ಎಚ್.ಪಿ. ಅಶೋಕ್ ಕುಮಾರ್, ಹೊಸಹೊಳಲು, ಕೆ.ಆರ್. ಪೇಟೆ ತಾ. (ಡೋಲು ವಾದಕ), ಸುದೇಶ್ ಪಾಲ್, ಬಿ.ಜೆ. ಸೋಮಶೇಖರ್, ಸುನೀಲ್ ಕುಮಾರ್, ಚನ್ನಮಾದೇಗೌಡ (ಪತ್ರಿಕೋದ್ಯಮ). ಎಂ.ಟಿ. ರಾಜೇಂದ್ರ, ಮುಟ್ಟನಹಳ್ಳಿ, ಮದ್ದೂರು ತಾ. (ಕಾನೂನು ಕ್ಷೇತ್ರ), ಎಂ. ಕೃಷ್ಣೇಗೌಡ, ನಂಬಿನಾಯಕನಹಳ್ಳಿ, ಮದ್ದೂರು ತಾ. (ಕೋಲಾಟ), ಲವಕುಮಾರ, ಕಣಿವೆಕೊಪ್ಪಲು, ಪಾಂಡವಪುರ ತಾ. (ಪರಿಸರ), ಎಂ.ಕೆ. ಮಂಜುನಾಥ್, ಮಂಡ್ಯ ಕೊಪ್ಪಲು, ಶ್ರೀರಂಗಪಟ್ಟಣ ತಾ. (ಸಮಾಜ ಸೇವೆ), ನರಸಿಂಹೇಗೌಡ, ನಾರಾಯಣಪುರ, ಪಾಂಡವಪುರ ತಾ. (ಸಾಹಿತ್ಯ), ಜಿ.ಆರ್. ಸಂಗೀತ, ಗೌಡಹಳ್ಳಿ, ಶ್ರೀರಂಗಪಟ್ಟಣ ತಾ. (ಸುಗಮ ಸಂಗೀತ). ಡಾ. ಅ.ಮ. ಶ್ಯಾಮೇಶ್, ಕೆ.ಆರ್.ಪೇಟೆ (ಸಾಹಿತ್ಯ), ಸಿ.ಎಲ್. ಶಿವಕುಮಾರ್, ಮಂಡ್ಯ (ಕಾನೂನು ಕ್ಷೇತ್ರ), ಎಲ್.ಆರ್. ಸತೀಶ್, ಲಿಂಗಾಪುರ, ಪಾಂಡವಪುರ ತಾ. (ರಂಗಭೂಮಿ), ಎನ್.ಆರ್. ಚಂದ್ರಶೇಖರ್, ಬದರಿಕೊಪ್ಪಲು ಗೇಟ್, ನಾಗಮಂಗಲ (ಸಮಾಜ ಸೇವೆ), ಡಾ. ಆರ್.ಪಿ. ಛಾಯಾ, ಮಂಡ್ಯ (ಜಾನಪದ ಕ್ಷೇತ್ರ), ಶೇಖ್ ಉಬೇದುಲ್ಲಾ, ಮಂಡ್ಯ (ಸಮಾಜ ಸೇವೆ).

ಇದನ್ನೂ ಓದಿ:-ಪೊಲೀಸ್ ಇಲಾಖೆ ಲಂಚ ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್‌

ಮಂಜುಳಾ ರಮೇಶ್, ಮಲ್ಲನಾಯಕನಕಟ್ಟೆ, ಮಂಡ್ಯ ತಾ. (ಸಮಾಜ ಸೇವೆ), ಎಸ್. ಪ್ರಕಾಶ್, ಸೊಳ್ಳೇಪುರ, ಮದ್ದೂರು ತಾ. (ಕೃಷಿ), ಬಿ.ಆನಂದ, ಚನ್ನೇಗೌಡ ಬಡಾವಣೆ, ಮದ್ದೂರು ತಾ. (ಸಮಾಜ ಸೇವೆ), ಡಿ.ಯು. ಮನೋಜ್, ದಮ್ಮಸಂದ್ರ, ನಾಗಮಂಗಲ ತಾ. (ಕ್ರೀಡಾ ಕ್ಷೇತ್ರ), ಎಂ.ಎಲ್.ತುಳಸೀಧರ್, ಮಂಡ್ಯ (ಸಮಾಜ ಸೇವೆ), ಗೆಳೆಯರ ಬಳಗ, ಸಂತೆಬಾಚಹಳ್ಳಿ, ಕೆ.ಆರ್. ಪೇಟೆ ತಾ. (ಸಾಮಾಜಿಕ ಸೇವೆ), ಡಾ. ಕೆ.ಚಂದ್ರಶೇಖರ್, ಮಂಡ್ಯ (ವೈದ್ಯಕೀಯ ಸೇವೆ), ತಿಮ್ಮರಾಯಿಗೌಡ, ಚಾಕೇನಹಳ್ಳಿ, ನಾಗಮಂಗಲ ತಾ. (ರಂಗಭೂಮಿ), ಸಿ. ನಿಶ್ಚಿತ್‌ಗೌಡ, ಚಾಮಲಾಪುರ, ನಾಗಮಂಗಲ ತಾ. ಕ್ರೀಡೆ.

ಆಂದೋಲನ ಡೆಸ್ಕ್

Recent Posts

ಗ್ಯಾಸ್ ಬೆಲೆ ಗಗನಕ್ಕೆ : ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…

4 hours ago

ಸಮೀಕ್ಷೆ ಭವಿಷ್ಯ : ದ್ರಾವಿಡ ಕೋಟೆ ಅಲುಗಾಟ ; ಕಿಂಗ್‌ ಮೇಕರ್‌ ಆಗ್ತಾರಾ ದಳಪತಿ ವಿಜಯ್?‌

ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…

4 hours ago

ಕಾರ್ಮಿಕರು ದೇಶದ ಆರ್ಥಿಕ, ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…

7 hours ago

ಹೊರ್ಮುಜ್‌ ಅನ್ನು ʼಟ್ರಂಪ್‌ ಜಲಸಂಧಿʼ ಎಂಬ ಹೆಸರಿನ ನಕ್ಷೆ ಹಂಚಿಕೊಂಡ ಟ್ರಂಪ್‌

ವಾಷಿಂಗ್ಟನ್‌ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್‌ ನಡುವಿನ ಸಂಘರ್ಷದಲ್ಲಿ ಹೊರ್ಮುಜ್‌ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…

8 hours ago

ಮೈಸೂರು | ಮರುಮೌಲ್ಯಮಾಪನ ; ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ

ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ  ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…

9 hours ago

ಜಾತ್ರೆ, ಧಾರ್ಮಿಕ ಆಚರಣೆಯಿಂದ ಸಂಸ್ಕೃತಿ, ಪರಂಪರೆಯ ಪುನರುತ್ಥಾನ : ಈಶ್ವರ ಖಂಡ್ರೆ

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…

9 hours ago