ಮಂಡ್ಯ

ಮಂಡ್ಯ: ಸ್ನೇಹಿತರ ದಿನದಂದೇ ಗೆಳೆಯನ ಕೊಲೆ.!

ಮಂಡ್ಯ: ಕ್ಲುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ಸ್ನೇಹಿತರ ದಿನದಂದೇ ನಡೆದಿದೆ.

ಕೀಲಾರ ಗ್ರಾಮದ ಜಯಂತ್(23) ಎಂಬುವವನೇ ಕೊಲೆಯಾದ ಯುವಕನಾಗಿದ್ದಾನೆ. ಕೀರ್ತಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ಕೀಲಾರ ಗ್ರಾಮದ ವರ್ಕ್ಶಾಪ್ ಬಳಿ ಮಾತಿಗೆ ಮಾತು ಬಳೆಸಿದ ಗೆಳಯರ ( ಜಯಂತ್ ಮತ್ತು ಕೀರ್ತಿ) ಜಗಳ ತಾರಕಕ್ಕೇರಿದೆ. ಇದರಿಂದ ರೊಚ್ಚಿಗೆದ್ದ ಕೀರ್ತಿ ಎಂಬಾತ ಜಯಂತ್‌ಗೆ ಚಾಕುವಿನಿಂದ ಇರಿದಿದ್ದಾನೆ, ಕೂಡಲೇ ಆರೋಪಿ ಕೀರ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.

ರಕ್ತದ ಮಡುವಿಲ್ಲಿ ನರಳಾಡುತ್ತಿದ್ದ ಜಯಂತ್‌ನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ, ಆದರೆ ಜಯಂತ್‌ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.

ಈ ಸಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

6 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

6 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

6 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

6 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago