ಮಂಡ್ಯ: ಈ ಬಾರಿ ಸಕ್ಕರೆ ನಾಡಿನ ಮಂಡ್ಯ ಜಿಲ್ಲೆಯಲ್ಲಿ ಅಕ್ಕರೆಯಿಂದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್ 20,21 ಹಾಗೂ 22 ರಂದು ಆಚರಿಸಲು ಸಿದ್ಧತೆ ನಡೆಸಿದೆ.
ಜಿಲ್ಲಾಡಳಿತ ಸ್ವಾಗತ ಸಮಿತಿ, ಹಣಕಾಸು ಮತ್ತು ಲೆಕ್ಕ ಪರಿಶೋಧನಾ ಸಮಿತಿ, ವೇದಿಕೆ ನಿರ್ಮಾಣ ಸಮಿತಿ, ವೇದಿಕೆ ನಿರ್ವಹಣಾ ಸಮಿತಿ, ಆಹಾರ ಸಮಿತಿ, ಕುಡಿಯುವ ನೀರು ನಿರ್ವಹಣಾ ಸಮಿತಿ, ವಸತಿ ಸಮಿತಿ, ಸಾಂಸ್ಕೃತಿಕ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಮಾಧ್ಯಮ ಸಮನ್ವಯ ಸಮಿತಿ, ಆರೋಗ್ಯ ಮತ್ತು ವೈದ್ಯಕೀಯ ನೆರವು ಸಮಿತಿ, ಮೆರವಣಿಗೆ ಸಮಿತಿ, ನಗರ ಅಲಂಕಾರ ಮತ್ತು ವಿದ್ಯುತ್ ವ್ಯವಸ್ಥೆ ಸಮಿತಿ, ಸಾರಿಗೆ ಸಮಿತಿ, ಪುಸ್ತಕ ಆಯ್ಕೆ ಸಮಿತಿ, ನೋಂದಣಿ ಸಮಿತಿ, ಸ್ಮರಣಿಕೆ ಸಮಿತಿ, ಮಹಿಳಾ ಸಮಿತಿ, ಕನ್ನಡ ಜ್ಯೋತಿ ರಥ ನಿರ್ವಹಣಾ ಸಮಿತಿ, ಧ್ವಜ ನಿರ್ವಹಣಾ ಸಮಿತಿ, ಸ್ವಯಂ ಸೇವಕರು ಮತ್ತು ಉಸ್ತುವಾರಿ ಸಮಿತಿ, ಪಾಸ್ ಮತ್ತು ಬ್ಯಾಡ್ಜ್ ಸಮಿತಿ, ಸ್ವಚ್ಛತೆ ಮತ್ತು ನೈರ್ಮಲ್ಯ ಸಮಿತಿ, ವಸ್ತು ಪ್ರದರ್ಶನ ಸಮಿತಿ, ಶಿಷ್ಟಾಚಾರ ಸಮಿತಿ, ಸಮನ್ವಯ ಸಮಿತಿ, ಮೇಲುಸ್ತುವಾರಿ ಸಮಿತಿ ಸೇರಿದಂತೆ ಒಟ್ಟು 28 ಸಮಿತಿಗಳು ರಚಿಸಿ ಆದೇಶ ಹೊರಡಿಸಲಾಗಿದೆ.
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…