ಮಂಡ್ಯ: ಇಂದಿನಿಂದ ಜಿಲ್ಲೆಯಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ.
ಮಂಡ್ಯ ಎ.ಪಿ.ಎಂ.ಸಿ ಆವರಣ, ಕೆ.ಆರ್ ಪೇಟೆ ಎ.ಪಿ.ಎಂ.ಸಿ ಆವರಣ ಕಿಕ್ಕೇರಿ, ಎ.ಪಿ.ಎಂ.ಸಿ ಆವರಣ ಮದ್ದೂರು, ಸಂತೆ ಮೈದಾನ ಕೊಪ್ಪ, ಎ.ಪಿ.ಎಂ.ಸಿ ಆವರಣ ಮಳವಳ್ಳಿ, ರಾಜ್ಯ ಉಗ್ರಾಣ ನಿಗಮ ಆವರಣ ಯಲಿಯೂರು, ರಾಜ್ಯ ಉಗ್ರಾಣ ನಿಗಮ ಆವರಣ ಉಮ್ಮಡಹಳ್ಳಿ, ಎ.ಪಿ.ಎಂ.ಸಿ ಆವರಣ ನಾಗಮಂಗಲ, ಎ.ಪಿ.ಎಂ.ಸಿ ಆವರಣ ಪಾಂಡವಪುರ ಮತ್ತು ಟಿ.ಎ.ಪಿ.ಸಿ.ಎಂ.ಎಸ್ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ.
ನೋಂದಣಿ ಪ್ರಕ್ರಿಯೆಯು ಜನವರಿ 31ರವರೆಗೆ ಚಾಲ್ತಿಯಲ್ಲಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…
ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…
ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್ಆರ್ಟಿಸಿ ವಿಫಲ…
ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…