ಮಂಡ್ಯ: ಇಂದಿನಿಂದ ಜಿಲ್ಲೆಯಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಪ್ರಾರಂಭವಾಗಿದೆ.
ಮಂಡ್ಯ ಎ.ಪಿ.ಎಂ.ಸಿ ಆವರಣ, ಕೆ.ಆರ್ ಪೇಟೆ ಎ.ಪಿ.ಎಂ.ಸಿ ಆವರಣ ಕಿಕ್ಕೇರಿ, ಎ.ಪಿ.ಎಂ.ಸಿ ಆವರಣ ಮದ್ದೂರು, ಸಂತೆ ಮೈದಾನ ಕೊಪ್ಪ, ಎ.ಪಿ.ಎಂ.ಸಿ ಆವರಣ ಮಳವಳ್ಳಿ, ರಾಜ್ಯ ಉಗ್ರಾಣ ನಿಗಮ ಆವರಣ ಯಲಿಯೂರು, ರಾಜ್ಯ ಉಗ್ರಾಣ ನಿಗಮ ಆವರಣ ಉಮ್ಮಡಹಳ್ಳಿ, ಎ.ಪಿ.ಎಂ.ಸಿ ಆವರಣ ನಾಗಮಂಗಲ, ಎ.ಪಿ.ಎಂ.ಸಿ ಆವರಣ ಪಾಂಡವಪುರ ಮತ್ತು ಟಿ.ಎ.ಪಿ.ಸಿ.ಎಂ.ಎಸ್ ಖರೀದಿ ಕೇಂದ್ರಗಳಲ್ಲಿ ಪ್ರಾರಂಭಿಸಲಾಗಿದೆ.
ನೋಂದಣಿ ಪ್ರಕ್ರಿಯೆಯು ಜನವರಿ 31ರವರೆಗೆ ಚಾಲ್ತಿಯಲ್ಲಿದ್ದು, ರೈತರು ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…