ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಡಿಸೆಂಬರ್.20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಇದಕ್ಕಾಗಿ ಮಂಡ್ಯ ಜಿಲ್ಲಾಡಳಿತ ಸರ್ವ ರೀತಿಯಲ್ಲೂ ಸಜ್ಜಾಗಿದೆ.
ಇನ್ನು ಸಮ್ಮೇಳನಕ್ಕೆ ಬರುವವರನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ಸಂಚಾರಿ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.
ಡಿಸೆಂಬರ್.20ರ ಬೆಳಿಗ್ಗೆ 5 ಗಂಟೆಯಿಂದ ಡಿಸೆಂಬರ್.23ರ ಬೆಳಿಗ್ಗೆ 6ಗಂಟೆಯವರೆಗೆ ಸಂಚಾರಿ ಮಾರ್ಗ ಬದಲಾವಣೆ ಆಗಲಿದೆ.
ಬೆಂಗಳೂರು, ರಾಮನಗರ, ತುಮಕೂರು, ಮದ್ದೂರು, ಮಳವಳ್ಳಿಯಿಂದ ಬರುವವರಿಗೆ ಹೊಸಬೂದನೂರು ಬಳಿ ಎಕ್ಸಿಟ್ ಆಗಿ ಸರ್ವಿಸ್ ರಸ್ತೆ, ಸಮ್ಮೇಳನದ ಮುಖ್ಯ ದ್ವಾರದ ಮೂಲಕ ಸಮ್ಮೇಳನ ತಲುಪಬಹುದಾಗಿದೆ.
ಇನ್ನು ಶ್ರೀರಂಗಪಟ್ಟಣ, ಮೈಸೂರು, ಪಾಂಡವಪುರದಿಂದ ಬರುವವರಿಗೆ ಶಶಿಕಿರಣ್ ಕನ್ವೆನ್ಷನ್ ಹಾಲ್ ಎದುರಿನಲ್ಲಿ ಎಕ್ಸಿಟ್ ಆಗಬೇಕು ಎಂದು ಮಾಹಿತಿ ನೀಡಲಾಗಿದೆ.
ಮದ್ದೂರು ಹಾಗೂ ಶ್ರೀರಂಗಪಟ್ಟಣ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬರುವ ವಾಹನಗಳು ಎಕ್ಸ್ಪ್ರೆಸ್ ವೇನಲ್ಲಿ ಚಲಿಸುವುದು. ನಿರ್ಬಂಧಿತ ವಾಹನಗಳನ್ನು ಹೊರತುಪಡಿಸಿ ಎಲ್ಲಾ ವಾಹನಗಳಿಗೆ ಎಕ್ಸ್ಪ್ರೆಸ್ ವೇನಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…
ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್ ಫಾರ್ಮ್ಗಳಲ್ಲಿ ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…
ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…