ಮಂಡ್ಯ

ಮಂಡ್ಯ: ಕೇಂದ್ರೀಯ ವಿದ್ಯಾಲಯದ ಕಟ್ಟಡ ಉದ್ಘಾಟನೆಗೆ ಸಜ್ಜು..

ಮಂಡ್ಯ:  ಕೇಂದ್ರೀಯ ವಿದ್ಯಾಲಯವು ಸ್ವಂತ ಕಟ್ಟಡವಿಲ್ಲದೆ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು, ಇದೀಗ ಸ್ವಂತ ಕಟ್ಟಡದ ಕಾಮಗಾರಿ ಕೆಲಸಗಳು ಅಂತಿಮ ಹಂತದಲ್ಲಿದ್ದು ಜೂನ್ 30 ರೊಳಗೆ ಕಾಮಗಾರಿ ಕೆಲಸಗಳು ಪೂರ್ಣಗೊಳ್ಳಲಿದೆ.

ಜಿಲ್ಲಾಧಿಕಾರಿ ಡಾ: ಕುಮಾರ, ಕಟ್ಟಡ ಕಾಮಗಾರಿ ಸಂಬಂಧ ಸಭೆಗಳನ್ನು ನಡೆಸಿ ಕಾಮಗಾರಿ ಪೂರ್ಣಗೊಳಿಸುವಂತೆ ಸಲಹೆ ಹಾಗೂ  ಸೂಚನೆಗಳನ್ನು ನೀಡುತ್ತ ಬಂದಿದ್ದರು. ಕಾಮಗಾರಿ ಪೂರ್ಣಗೊಳುತ್ತಿರುವ ಹಿನ್ನಲೆ ಉದ್ಘಾಟನೆಗೆ ದಿನಾಂಕ ನಿಗದಿ ಮಾಡುವಂತೆ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯಗಳ ಸಂಘಟನಾ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ.

ಈ ಪತ್ರದೊಂದಿಗೆ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಸಹ ಭರ್ತಿ ಮಾಡಿಕೊಡುವಂತೆ ಸಹ ಪತ್ರ ಬರೆದಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

30 ಕೆಜಿ ಸಿಂಥೆಟಿಕ್‌ ಡ್ರಗ್ಸ್‌ ಪತ್ತೆ, ಇಬ್ಬರ ಬಂಧನ

ಮೈಸೂರು : ಇತ್ತೀಚೆಗೆ ಮೈಸೂರಿನಲ್ಲಿ ಡ್ರಗ್ಸ್‌ ತಯಾರಿಕ ಘಟಕ ಮತ್ತು ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿತ್ತು. ಆದರೆ, ಇದೀಗ…

34 mins ago

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…

1 hour ago

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

4 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

5 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

5 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

5 hours ago