ಮಂಡ್ಯ: ಕೇಂದ್ರೀಯ ವಿದ್ಯಾಲಯವು ಸ್ವಂತ ಕಟ್ಟಡವಿಲ್ಲದೆ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು, ಇದೀಗ ಸ್ವಂತ ಕಟ್ಟಡದ ಕಾಮಗಾರಿ ಕೆಲಸಗಳು ಅಂತಿಮ ಹಂತದಲ್ಲಿದ್ದು ಜೂನ್ 30 ರೊಳಗೆ ಕಾಮಗಾರಿ ಕೆಲಸಗಳು ಪೂರ್ಣಗೊಳ್ಳಲಿದೆ.
ಜಿಲ್ಲಾಧಿಕಾರಿ ಡಾ: ಕುಮಾರ, ಕಟ್ಟಡ ಕಾಮಗಾರಿ ಸಂಬಂಧ ಸಭೆಗಳನ್ನು ನಡೆಸಿ ಕಾಮಗಾರಿ ಪೂರ್ಣಗೊಳಿಸುವಂತೆ ಸಲಹೆ ಹಾಗೂ ಸೂಚನೆಗಳನ್ನು ನೀಡುತ್ತ ಬಂದಿದ್ದರು. ಕಾಮಗಾರಿ ಪೂರ್ಣಗೊಳುತ್ತಿರುವ ಹಿನ್ನಲೆ ಉದ್ಘಾಟನೆಗೆ ದಿನಾಂಕ ನಿಗದಿ ಮಾಡುವಂತೆ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯಗಳ ಸಂಘಟನಾ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ.
ಈ ಪತ್ರದೊಂದಿಗೆ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಸಹ ಭರ್ತಿ ಮಾಡಿಕೊಡುವಂತೆ ಸಹ ಪತ್ರ ಬರೆದಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…