ಮಂಡ್ಯ: ಕೇಂದ್ರೀಯ ವಿದ್ಯಾಲಯವು ಸ್ವಂತ ಕಟ್ಟಡವಿಲ್ಲದೆ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿತ್ತು, ಇದೀಗ ಸ್ವಂತ ಕಟ್ಟಡದ ಕಾಮಗಾರಿ ಕೆಲಸಗಳು ಅಂತಿಮ ಹಂತದಲ್ಲಿದ್ದು ಜೂನ್ 30 ರೊಳಗೆ ಕಾಮಗಾರಿ ಕೆಲಸಗಳು ಪೂರ್ಣಗೊಳ್ಳಲಿದೆ.
ಜಿಲ್ಲಾಧಿಕಾರಿ ಡಾ: ಕುಮಾರ, ಕಟ್ಟಡ ಕಾಮಗಾರಿ ಸಂಬಂಧ ಸಭೆಗಳನ್ನು ನಡೆಸಿ ಕಾಮಗಾರಿ ಪೂರ್ಣಗೊಳಿಸುವಂತೆ ಸಲಹೆ ಹಾಗೂ ಸೂಚನೆಗಳನ್ನು ನೀಡುತ್ತ ಬಂದಿದ್ದರು. ಕಾಮಗಾರಿ ಪೂರ್ಣಗೊಳುತ್ತಿರುವ ಹಿನ್ನಲೆ ಉದ್ಘಾಟನೆಗೆ ದಿನಾಂಕ ನಿಗದಿ ಮಾಡುವಂತೆ ಬೆಂಗಳೂರಿನ ಕೇಂದ್ರೀಯ ವಿದ್ಯಾಲಯಗಳ ಸಂಘಟನಾ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಪತ್ರ ಬರೆದಿದ್ದಾರೆ.
ಈ ಪತ್ರದೊಂದಿಗೆ ಕೇಂದ್ರೀಯ ವಿದ್ಯಾಲಯದಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಸಹ ಭರ್ತಿ ಮಾಡಿಕೊಡುವಂತೆ ಸಹ ಪತ್ರ ಬರೆದಿದ್ದಾರೆ.
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…