ಮಂಡ್ಯ

ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನೇ ಕತ್ತು ಸೀಳಿ ಹತ್ಯೆಗೈದ ಪಾಪಿಪತಿ

ಮಂಡ್ಯ: ಶೀಲ ಶಂಕಿಸಿ ಪತ್ನಿಯನ್ನೇ ಕತ್ತು ಸೀಳಿ ಹತ್ಯೆಗೈದ ಪಾಪಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಮಂಡ್ಯ ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಲೋಕೇಶ್‌ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಶ್ವೇತಾ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದಾರೆ.

ಇದನ್ನು ಓದಿ: ಹಳೇ ವೈಷಮ್ಯ : ಚಿಕ್ಕಪ್ಪನನ್ನೇ ಹತ್ಯೆಗೈದ ಅಣ್ಣನ ಮಕ್ಕಳು

17 ವರ್ಷದ ಹಿಂದೆಯೇ ಪ್ರೀತಿಸಿ ಮದುವೆಯಾಗಿದ್ದರು. ಪತ್ನಿ ಶ್ವೇತಾ ಮೇಲೆ ತೀರ ಅನುಮಾನ ಪಡುತ್ತಿದ್ದ ಲೋಕೇಶ್‌ ಪದೇ ಪದೇ ಜಗಳ ಆಡುತ್ತಿದ್ದ. ಜಗಳ ತಾರಕ್ಕೇರಿಪತಿ ಪತ್ನಿಯನ್ನು ಹತ್ಯೆ ಮಾಡಿದ್ದಾನೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿ ಲೋಕೇಶ್‌ನನ್ನು ಬಂಧಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೇಂದ್ರ ಬಜೆಟ್‌ 2026: 12 ಕ್ಯಾನ್ಸರ್‌ ಔಷಧಗಳಿಗೆ ತೆರಿಗೆ ವಿನಾಯಿತಿ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು…

36 mins ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ…

52 mins ago

ಕೇಂದ್ರ ಬಜೆಟ್‌ 2026: ಪ್ರತಿ ಜಿಲ್ಲೆಗೊಂದು ಬಾಲಕಿಯರ ಹಾಸ್ಟೆಲ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ…

1 hour ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ ಐದು ಮೆಡಿಕಲ್‌ ಹಬ್‌ಗಳ ನಿರ್ಮಾಣ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

1 hour ago

ಕೇಂದ್ರ ಬಜೆಟ್‌-2026: ಬೆಂಗಳೂರಿಗೆ ಹೈಸ್ಪೀಡ್‌ ರೈಲು ಕಾರಿಡಾರ್‌ ಘೋಷಣೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

1 hour ago

ತಮಿಳುನಾಡು, ಆಂಧ್ರ, ಒಡಿಶಾ ಹಾಗೂ ಕೇರಳ ರಾಜ್ಯಕ್ಕೆ ಬಂಪರ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಸೆಮಿಕಂಡಕ್ಟರ್‌ ಮಿಷನ್‌ 2.0…

2 hours ago