ಮಂಡ್ಯ: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಸಂಸ್ಥೆಯವರ ಕಿರುಕುಳಕ್ಕೆ ಬೇಸತ್ತು ಹಲವರು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಬುಧವಾರ ಮೈಕ್ರೋ ಫೈನಾನ್ಸ್ ಸಂಸ್ಥೆಯ ಅಧಿಕಾರಿಗಳ ಸಭೆ ಕರೆದಿದ್ದಾರೆ.
ಮೈಕ್ರೋ ಫೈನಾನ್ಸ್ನವರ ಹಾವಳಿ ತಪ್ಪಿಸಬೇಕೆಂದು ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಬುಧವಾರ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸಭೆ ನಡೆಸಲಿದ್ದಾರೆ.
ಜಿಲ್ಲೆಯಲ್ಲಿ ಎಷ್ಟು ಮೈಕ್ರೋ ಫೈನಾನ್ಸ್ ಸಂಸ್ಥೆಗಳಿವೆ ಹಾಗೂ ಎಷ್ಟು ಮಂದಿಗೆ ಸಾಲ ನೀಡಲಾಗಿದೆ ಎಂಬ ನಿಖರವಾದ ಮಾಹಿತಿ ಇಲ್ಲ. ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಸಹಾಯವಾಣಿ ತೆರೆದಿಲ್ಲ.
ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…
ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…
ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…