ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿರುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.
ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಈಗ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 ಸೆಕ್ಷನ್ ಕೂಡ ಜಾರಿಯಲ್ಲಿದೆ. ಯಾವುದೇ ಆಸ್ತಿ-ಪಾಸ್ತಿ ನಷ್ಟ ಹಾಗೂ ಪ್ರಾಣಹಾನಿಯಾಗದಂತೆ ನೋಡಿಕೊಳ್ಳಿ. ಪರಿಸ್ಥಿತಿ ನಿಯಂತ್ರಣಕ್ಕೆ ಸೂಚನೆ ಕೊಟ್ಟಿದ್ದೇವೆ. ಆ ಕೆಲಸ ಆಗುತ್ತಿದೆ ಎಂದರು.
ಬೇರೆ ಬೇರೆ ಕಾರಣಕ್ಕೆ ಹಿಂದೂ-ಮುಸ್ಲಿಂ ಗಲಾಟೆ ಆಗಿತ್ತು. ಈ ರೀತಿ ಘಟನೆ ಆಗಿರಲಿಲ್ಲ. ದುರಾದೃಷ್ಟವಶಾತ್ ಈ ಘಟನೆ ಆಗಿದೆ. ಪ್ರಕರಣ ನಿಯಂತ್ರಣಕ್ಕೆ ತರುವ ಕೆಲಸ ಆಗುತ್ತಿದೆ. ಯಾವುದೇ ಅನಾಹುತ ಆಗದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಕ್ರಮ ವಹಿಸಿದೆ ಎಂದರು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…