ಮಂಡ್ಯ

ಗಣೇಶ ವಿಸರ್ಜನೆ ವೇಳೆ ಗಲಾಟೆ ಬಗ್ಗೆ ಸಚಿವ ಚಲುವರಾಯಸ್ವಾಮಿ ರಿಯಾಕ್ಷನ್‌

ಮಂಡ್ಯ: ಗಣೇಶ ವಿಸರ್ಜನೆ ವೇಳೆ ಗಲಾಟೆ ನಡೆದಿರುವ ಬಗ್ಗೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಮಂಡ್ಯದಲ್ಲಿ ಮಾತನಾಡಿದ ಅವರು, ಪರಿಸ್ಥಿತಿ ಈಗ ಪೂರ್ಣ ಪ್ರಮಾಣದಲ್ಲಿ ನಿಯಂತ್ರಣಕ್ಕೆ ಬಂದಿದೆ. 144 ಸೆಕ್ಷನ್‌ ಕೂಡ ಜಾರಿಯಲ್ಲಿದೆ. ಯಾವುದೇ ಆಸ್ತಿ-ಪಾಸ್ತಿ ನಷ್ಟ ಹಾಗೂ ಪ್ರಾಣಹಾನಿಯಾಗದಂತೆ ನೋಡಿಕೊಳ್ಳಿ. ಪರಿಸ್ಥಿತಿ ನಿಯಂತ್ರಣಕ್ಕೆ ಸೂಚನೆ ಕೊಟ್ಟಿದ್ದೇವೆ. ಆ ಕೆಲಸ ಆಗುತ್ತಿದೆ ಎಂದರು.

ಬೇರೆ ಬೇರೆ ಕಾರಣಕ್ಕೆ ಹಿಂದೂ-ಮುಸ್ಲಿಂ ಗಲಾಟೆ ಆಗಿತ್ತು. ಈ ರೀತಿ ಘಟನೆ ಆಗಿರಲಿಲ್ಲ. ದುರಾದೃಷ್ಟವಶಾತ್‌ ಈ ಘಟನೆ ಆಗಿದೆ. ಪ್ರಕರಣ ನಿಯಂತ್ರಣಕ್ಕೆ ತರುವ ಕೆಲಸ ಆಗುತ್ತಿದೆ. ಯಾವುದೇ ಅನಾಹುತ ಆಗದಂತೆ ಜಿಲ್ಲಾಡಳಿತ, ಪೊಲೀಸ್‌ ಇಲಾಖೆ ಕ್ರಮ ವಹಿಸಿದೆ ಎಂದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಚೌಕಾಸಿ…!

ಚೌಕಾಸಿ...! ಸಾಮಾನ್ಯವಾಗಿ ಫುಟ್ಟ್ಪಾತ್ ವ್ಯಾಪಾರದಲ್ಲಿ ನಡೆಯುವುದು ಚೌಕಾಸಿ... ಈಗ, ಫುಟ್ಪಾತ್ನಲ್ಲಿ ಪಾದಚಾರಿ-ವ್ಯಾಪಾರಿಗಳ ನಡುವೆಯೂ ನಡೆಯಬಹುದು ಓಡಾಡುವ ರಸ್ತೆಗಾಗಿ ಚೌಕಾಸಿ !…

2 hours ago

ಓದುಗರ ಪತ್ರ: ವಿಧಾನ ಮಂಡಲ ಅಧಿವೇಶನದ ಉದ್ದೇಶ ಈಡೇರುತ್ತಿದೆಯೇ?

ಕಳೆದ ಒಂದು ವಾರದಿಂದ ನಡೆಯುತ್ತಿರುವ ರಾಜ್ಯ ವಿಧಾನ ಮಂಡಲದ ಮಳೆಗಾಲದ ಅಧಿವೇಶನ, ಡಿ. ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾದ ನಂತರ…

2 hours ago

ಓದುಗರ ಪತ್ರ: ಸಹಕಾರ ತತ್ವ ಎಲ್ಲರಿಗೂ ಕ್ಷೇಮ

ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಮಹಾಬಲಿಪುರಂನಲ್ಲಿ ನಡೆದ ದಕ್ಷಿಣ ವಲಯ ಮಂಡಳಿಯ ಸಭೆಯಲ್ಲಿ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್…

2 hours ago

ಓದುಗರ ಪತ್ರ: ಮೌಲ್ಯನಿಷ್ಠ ರಾಜಕಾರಣದ ಕೊಂಡಿಯೊಂದು ಕಳಚಿದಂತೆ

ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿಧನದಿಂದ ಮೌಲ್ಯನಿಷ್ಠ ರಾಜಕಾರಣದ ಒಂದು ಕೊಂಡಿಕಳಚಿದಂತಾಗಿದೆ. ಸರಳ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದ ನಾಗೇಶ್…

2 hours ago

ಸಮಾವೇಶದಿಂದ ದಕ್ಷಿಣ ರಾಜ್ಯಗಳ ದನಿಗೆ ಮರುಜೀವ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಹನ್ನೆರಡು ವರ್ಷಗಳ ನಂತರ ನಡೆದ ದಕ್ಷಿಣ ರಾಜ್ಯಗಳ ಎರಡು ದಿನಗಳ…

2 hours ago

ಗೌಜಲಕ್ಕಿ

ಸ್ವಾಮಿ ಪೊನ್ನಾಚಿ ಬೆಟ್ಟದ ಕಿಬ್ಬಿಯನ್ನು ಹತ್ತುತ್ತಾ ‘ಹೋ ಹೋ’ ಎಂದು ಸದ್ದು ಮಾಡಿ ದನಗಳನ್ನು  ಓಡಿಸುತ್ತಾ ಬರುತ್ತಿದ್ದ ಕಾಕಿಗೆ ಬಾಯಿ…

2 hours ago