ಮಂಡ್ಯ : ಲೋಕಸಭಾ ಚುನಾವಣೆಯಲ್ಲಿ ತನ್ನ ಹಕ್ಕು ಚಲಾಯಿಸಲು ದೂರದ ಲಂಡನ್ನಿಂದ ಬಂದ ಯುವತಿ.
ಮಂಡ್ಯ ಮೂಲದ ಸೋನಿಕಾ, ಲಂಡನ್ ನಲ್ಲಿ ಐಟಿ ಕನ್ಸಲ್ಟೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮೂಲತಃ ಮಂಡ್ಯದ ಕಾಳೇನಹಳ್ಳಿಯ ನಿವಾಸಿಯಾದ ಸೋನಿಕಾ, ಎರಡು ವರ್ಷದ ಹಿಂದೆ ಲಂಡನ್ ಗೆ ತೆರಳಿದ್ದರು. ಲಂಡನ್ ನಲ್ಲಿ ಐಟಿ ಕನ್ಸಲ್ಟೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ.
ವಾರದ ಹಿಂದೆ ಪ್ಲಾನ್ ಮಾಡಿ ಒಂದೂವರೆ ಲಕ್ಷ ಖರ್ಚು ಮಾಡಿ ವಿಶೇಷ ವಿಮಾನದಲ್ಲಿ ಆಗಮಸಿ ಹಕ್ಕು ಚಲಾಯಿಸುವ ಮೂಲಕ ಮತದಾನದ ಪ್ರಾಮುಖ್ಯತೆಯನ್ನು ತಿಳಿಸಿದರು.
ಇನ್ನೋಂದೆಡೆ ಮಂಡ್ಯ ನಗರದ ನಿವೃತ್ತ ತಹಶೀಲ್ದಾರ್ ಕೆ ಎಂ ಸ್ವಾಮಿಗೌಡ ಅವರ ಪುತ್ರಿ ಕೆ ಎಸ್ ಪ್ರಕೃತಿ ಅವರು ಅಮೇರಿಕಾದ ಕ್ಯಾಲಿಪೋರ್ನಿಯಾದಿಂದ ಮಂಡ್ಯಕ್ಕೆ ಆಗಮಿಸಿ ಮಂಡ್ಯ ವಿಶ್ವವಿದ್ಯಾನಿಲಯ ಮತಗಟ್ಟೆ ಸಂಖ್ಯೆ: 167 ರಲ್ಲಿ ಮತದಾನ ಮಾಡಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…