ಮಂಡ್ಯ

ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ‌ ಎಂ‌ಡಿ ಆಗಿ ಮಂಗಲ್‌ ದಾಸ್‌ ನೇಮಕ

ಮಂಡ್ಯ: ಮಂಡ್ಯ ಮೈಶುಗರ್ ಕಾರ್ಖಾನೆಗೆ ನೂತನ ಎಂಡಿಯಾಗಿ ಮಂಗಲ್‌ ದಾಸ್‌ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರಿನ ಬಿಬಿಎಂಪಿಯಲ್ಲಿ ಸಾಂಖ್ಯಿಕ ವಿಭಾಗದಲ್ಲಿ ಜಂಟಿ ನಿರ್ದೇಶಕರಾಗಿದ್ದ ಮಂಗಲ್ ದಾಸ್ ಅವರು, ಮೂಲತಃ ಮಂಡ್ಯ ಜಿಲ್ಲೆ ಕೆರಗೋಡು ಗ್ರಾಮದವರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರವು ಮಂಗಲ್‌ ದಾಸ್‌ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.

ಆಂದೋಲನ ಡೆಸ್ಕ್

Recent Posts

ಮೈಸೂರು ಮುಡಾ ಹಗರಣ: ಇಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್‌ ಕುರಿತು ಜನಪ್ರತಿನಿಧಿಗಳ ನ್ಯಾಯಾಲಯ ಇಂದು ಆದೇಶ…

10 seconds ago

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್‌

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…

41 mins ago

ಅಡಕೆಗೆ ಎಲೆಚುಕ್ಕಿ, ಹಳದಿ ರೋಗ ಬಾಧೆ

ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ…

1 hour ago

ಸಾರ್ವಜನಿಕ ಶೌಚಾಲಯ ‘ಎರಡೂ’ ಬಂದ್!

ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…

2 hours ago

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

4 hours ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

4 hours ago