Mango procurement limit extended to 200 quintals.
ಬೆಂಗಳೂರು : ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ದಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್ನಂತೆ ಗರಿಷ್ಠ 5 ಎಕರೆಗೆ 200 ಕ್ವಿಂಟಾಲ್ವರೆಗೆ ಮಿತಿಗೊಳಿಸಿ ಖರೀದಿಸಲು ಆದೇಶ ಹೊರಡಿಸಿದೆ.
ಈ ಆದೇಶವು ಸದರಿ ಯೋಜನೆಯಡಿ ಈಗಾಗಲೇ ನೋಂದಾಯಿಸಿರುವ ರೈತರಿಗೂ ಸಹ ಅನ್ವಯವಾಗಲಿದೆ. ಪ್ರತಿ ಕೆ.ಜಿ.ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ತಲಾ 2 ರೂಪಾಯಿಗಳಂತೆ ಒಟ್ಟು 4 ರೂಪಾಯಿ ಬೆಂಬಲ ಬೆಲೆಯೊಂದಿಗೆ ಮಾವು ಖರೀದಿಗೆ ದಿ:25-06-2025ರಂದು ಆದೇಶ ಹೊರಡಿಸಲಾಗಿತ್ತು.
ಈ ಆದೇಶದನ್ವಯ ಪ್ರತಿ ಎಕರೆಗೆ 20 ಕ್ವಿಂಟಾಲ್ನAತೆ ಗರಿಷ್ಟ 5 ಎಕರೆಗೆ 100 ಕ್ವಿಂಟಾಲ್ವರೆಗೆ ಮಿತಿಗೊಳಿಸಲಾಗಿತ್ತು ಇದೀಗ ಮಾರ್ಪಾಡು ಆದೇಶದಲ್ಲಿ ಈ ಮಿತಿಯನ್ನು 200 ಕ್ವಿಂಟಾಲ್ಗೆ ವಿಸ್ತರಿಸಲಾಗಿದೆ.
ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿರವರು ಖರೀದಿ ಮಿತಿ ವಿಸ್ತರಣೆ ಕುರಿತಂತೆ ಪತ್ರ ಬರೆದು ಕೇಂದ್ರಕ್ಕೂ ಮನವಿ ಮಾಡಿದ್ದು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಕ್ರಮಕ್ಕೆ ನಿರ್ದೇಶನ ನೀಡಿದ್ದಾರೆ.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…