ಮಂಡ್ಯ

ಖರೀದಿ ಹಾಲಿನ ದರ ಕಡಿತ ಮಾಡಿದ ಮನ್ಮುಲ್

ಮಂಡ್ಯ : ಹಳೆ ಮೈಸೂರು ಭಾಗದಲ್ಲಿ ಮುಂಗಾರು ಮಳೆ ಕ್ಷೀಣಿಸಿರುವ ಹಿನ್ನೆಲೆ ಬರಗಾಲದ ಮುನ್ಸೂಚನೆಯನ್ನು ಎದುರಿಸುತ್ತಿದೆ. ಈ ಹೊತ್ತಿನಲ್ಲಿ ಮಂಡ್ಯ ಜಿಲ್ಲೆಯ ರೈತರಿಗೆ ಮನ್ಮುಲ್ ಬಿಗ್ ಶಾಕ್ ನೀಡಿದೆ.

ರೈತರಿಂದ ಖರೀದಿ ಮಾಡುವ ಹಾಲಿಗೆ ಲೀಟರ್‌ಗೆ 1.75 ರೂ. ಅನ್ನು ಕಡಿತ ಮಾಡಿದೆ. ಲೀಟರ್ ಹಾಲಿಗೆ 32.25 ರೂ. ಬದಲಿಗೆ 30.50 ರೂ. ಅನ್ನು ಇಂದಿನಿಂದ ನೀಡಲಾಗುತ್ತದೆ ಎಂದು ಮನ್ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಮನ್ಮುಲ್ ಒಕ್ಕೂಟದ ಸ್ಥಿತಿಗತಿಯನ್ನು ನೋಡಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖ ಮಾಡಲಾಗಿದೆ.

ಮೊದಲೇ ಮಳೆ ಇಲ್ಲದೆ ವ್ಯವಸಾಯ ಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಇರುವ ರೈತರು, ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದರು. ಇದೀಗ ಮನ್ಮುಲ್ ತೆಗೆದುಕೊಂಡಿರುವ ನಿರ್ಧಾರ ರೈತರಲ್ಲಿ ಆತಂಕ ಉಂಟುಮಾಡಿದೆ.

lokesh

Recent Posts

ಸಾಮಾಜಿಕ ಮಾಧ್ಯಮಗಳ ನಿಯಂತ್ರಣ; ಸಲೀಸಲ್ಲ ಅನುಸರಣೆ

ಕೇವಲ 3 ಗಂಟೆಗಳಲ್ಲಿ ಸತ್ಯಾಸತ್ಯತೆ ಪರಿಶೀಲನೆ ಸಾಧ್ಯವೇ? • ಶೇಷಾದ್ರಿ ಗಂಜೂರು, ಮಾಧ್ಯಮ ತಜ್ಞ ಅಭಿವ್ಯಕ್ತಿ ಸ್ವಾತಂತ್ರ್ಯದ ವಿಷಯದಲ್ಲಿ, ಅದರಲ್ಲೂ…

25 mins ago

ಅರಕೆರೆ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ,ರೋಗಿಗಳ ಪರದಾಟ

ರಾತ್ರಿ ಪಾಳಿಯಲ್ಲಿ ನರ್ಸ್‌ಗಳು, ವೈದ್ಯರ ನಿಯೋಜನೆಗೆ ಜನತೆ ಒತ್ತಾಯ • ಸಿದ್ದೇಗೌಡ ಕೊಡಿಯಾಲ ಶ್ರೀರಂಗಪಟ್ಟಣ : ಕ್ಷೇತ್ರದ ಶಾಸಕ ರಮೇಶ್…

56 mins ago

ಅರಮೇರಿ, ಕಡಂಗಮೂರುರಲ್ಲಿ ಗಣಿಗಾರಿಕೆಗೆ ವಿರೋಧ

ಸ್ಥಳೀಯರಿಗೆ ಸಮಸ್ಯೆ; ಹೋರಾಟದ ಎಚ್ಚರಿಕೆ ನೀಡಿದ ಗ್ರಾಮಸ್ಥರು • ಕಾಂಗೀರ ಬೋಪಣ್ಣ ವಿರಾಜಪೇಟೆ : ಸ್ಥಳೀಯರಿಗೆ ಎಲ್ಲ ರೀತಿಯಲ್ಲೂ ಸಮಸ್ಯೆಯನ್ನು…

1 hour ago

ಸ್ವಚ್ಛ ನಗರಿಯ ಕೊಳಚೆ ಮುಖ

ಮೋರಿ ವಾಸನೆಯಿಂದ ಕುರುಬಾರಹಳ್ಳಿ ವಾಸಿಗಳ ಪರಿತಾಪ ಕೆ.ಎಸ್.ಚಂದ್ರಶೇಖರ್ ಮೂರ್ತಿ ಮೈಸೂರು : ರಸ್ತೆಯಲ್ಲಿ ಕಿರಿದಾದ ಮೋರಿಗಳು, ಒಳಚರಂಡಿ ನೀರು ಮೋರಿಗಳಲ್ಲಿ…

2 hours ago

ಆದಿತ್ಯ ಬಿರ್ಲಾ ಒಕ್ಕೂಟದ ತೆಕ್ಕೆಗೆ ಆರ್‌ಸಿಬಿ : 16,706 ಕೋಟಿಗೆ ಖರೀದಿ

ಬೆಂಗಳೂರು : ಐಪಿಎಲ್ 2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯು ಬರೋಬ್ಬರಿ 16,706 ಕೋಟಿ ಮೊತ್ತಕ್ಕೆ ಮಾರಾಟವಾಗುವ…

2 hours ago

ಕಾಂಗ್ರೆಸ್‌ ವರಿಷ್ಠೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಹೊಸದಿಲ್ಲಿ : ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತೆ ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ…

2 hours ago