ಮಂಡ್ಯ : ಹಳೆ ಮೈಸೂರು ಭಾಗದಲ್ಲಿ ಮುಂಗಾರು ಮಳೆ ಕ್ಷೀಣಿಸಿರುವ ಹಿನ್ನೆಲೆ ಬರಗಾಲದ ಮುನ್ಸೂಚನೆಯನ್ನು ಎದುರಿಸುತ್ತಿದೆ. ಈ ಹೊತ್ತಿನಲ್ಲಿ ಮಂಡ್ಯ ಜಿಲ್ಲೆಯ ರೈತರಿಗೆ ಮನ್ಮುಲ್ ಬಿಗ್ ಶಾಕ್ ನೀಡಿದೆ.
ರೈತರಿಂದ ಖರೀದಿ ಮಾಡುವ ಹಾಲಿಗೆ ಲೀಟರ್ಗೆ 1.75 ರೂ. ಅನ್ನು ಕಡಿತ ಮಾಡಿದೆ. ಲೀಟರ್ ಹಾಲಿಗೆ 32.25 ರೂ. ಬದಲಿಗೆ 30.50 ರೂ. ಅನ್ನು ಇಂದಿನಿಂದ ನೀಡಲಾಗುತ್ತದೆ ಎಂದು ಮನ್ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಮನ್ಮುಲ್ ಒಕ್ಕೂಟದ ಸ್ಥಿತಿಗತಿಯನ್ನು ನೋಡಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಮೊದಲೇ ಮಳೆ ಇಲ್ಲದೆ ವ್ಯವಸಾಯ ಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಇರುವ ರೈತರು, ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದರು. ಇದೀಗ ಮನ್ಮುಲ್ ತೆಗೆದುಕೊಂಡಿರುವ ನಿರ್ಧಾರ ರೈತರಲ್ಲಿ ಆತಂಕ ಉಂಟುಮಾಡಿದೆ.
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…