ಮಂಡ್ಯ : ಹಳೆ ಮೈಸೂರು ಭಾಗದಲ್ಲಿ ಮುಂಗಾರು ಮಳೆ ಕ್ಷೀಣಿಸಿರುವ ಹಿನ್ನೆಲೆ ಬರಗಾಲದ ಮುನ್ಸೂಚನೆಯನ್ನು ಎದುರಿಸುತ್ತಿದೆ. ಈ ಹೊತ್ತಿನಲ್ಲಿ ಮಂಡ್ಯ ಜಿಲ್ಲೆಯ ರೈತರಿಗೆ ಮನ್ಮುಲ್ ಬಿಗ್ ಶಾಕ್ ನೀಡಿದೆ.
ರೈತರಿಂದ ಖರೀದಿ ಮಾಡುವ ಹಾಲಿಗೆ ಲೀಟರ್ಗೆ 1.75 ರೂ. ಅನ್ನು ಕಡಿತ ಮಾಡಿದೆ. ಲೀಟರ್ ಹಾಲಿಗೆ 32.25 ರೂ. ಬದಲಿಗೆ 30.50 ರೂ. ಅನ್ನು ಇಂದಿನಿಂದ ನೀಡಲಾಗುತ್ತದೆ ಎಂದು ಮನ್ಮುಲ್ ಆಡಳಿತ ಮಂಡಳಿ ಆದೇಶ ಹೊರಡಿಸಿದೆ. ಮನ್ಮುಲ್ ಒಕ್ಕೂಟದ ಸ್ಥಿತಿಗತಿಯನ್ನು ನೋಡಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆದೇಶ ಪ್ರತಿಯಲ್ಲಿ ಉಲ್ಲೇಖ ಮಾಡಲಾಗಿದೆ.
ಮೊದಲೇ ಮಳೆ ಇಲ್ಲದೆ ವ್ಯವಸಾಯ ಮಾಡಲು ಸಾಧ್ಯವಾಗದ ಸ್ಥಿತಿಯಲ್ಲಿ ಇರುವ ರೈತರು, ಹೈನುಗಾರಿಕೆಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದರು. ಇದೀಗ ಮನ್ಮುಲ್ ತೆಗೆದುಕೊಂಡಿರುವ ನಿರ್ಧಾರ ರೈತರಲ್ಲಿ ಆತಂಕ ಉಂಟುಮಾಡಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…
ಬೆಂಗಳೂರು: ನೀಟ್ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…
ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…
ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…
ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…