thief
ಮದ್ದೂರು : ದೇವಾಲಯದಲ್ಲಿ ಕಳ್ಳತನ ಮಾಡಲು ಬಂದಿದ್ದ ಮುಸುಕುಧಾರಿಯೊಬ್ಬ ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ತೆರಳಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕದಲೂರು ಗ್ರಾಮದಲ್ಲಿ ನಡೆದಿದೆ.
ಮುಸುಕುಧಾರಿಯೊಬ್ಬ ಕದಲೂರು ಗ್ರಾಮದ ಶ್ರೀ ಪಟ್ಟಲದಮ್ಮ ದೇಗುಲದಲ್ಲಿ ಗುರುವಾರ ರಾತ್ರಿ ಕಳ್ಳತನಕ್ಕೆ ಯತ್ನಿಸಿದ್ದಾನೆ. ದೇವಾಲಯದ ಸುತ್ತ ಗಮನಿಸಿದ್ದಾನೆ. ಆದರೆ, ಕೊನೆ ಕ್ಷಣದಲ್ಲಿ ಕಳ್ಳತನಕ್ಕೆ ಹೆದರಿ ದೇವರಿಗೆ ಕೈ ಮುಗಿದು ತೆರಳಿದ್ದಾನೆ.
ಇದನ್ನೂ ಓದಿ:- ಸಾವಿನಲ್ಲೂ ರಾಜಕೀಯ ಮಾಡೊರು ಮೂರ್ಖರು : ಶಾಸಕ ಹರೀಶ್ ಗೌಡ
ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಪ್ರಕರಣ ಕೆಸ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…