ಮಂಡ್ಯ

ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಭಾರೀ ಹೆಚ್ಚಳ

ಮಂಡ್ಯ : ತಮಿಳುನಾಡಿಗೆ ನೀರು ಬಿಡುಗಡೆ ಮಾಡುತ್ತಿರುವ ಪ್ರಮಾಣದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ದಿನದಿಂದ ದಿನಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.

ಸೋಮವಾರ ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ 4,105 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ನಿನ್ನೆ 3,838 ಕ್ಯೂಸೆಕ್ ಹಾಗೂ ಮೊನ್ನೆ 2,973 ಕ್ಯೂಸೆಕ್ ನೀರು ಹರಿಸಲಾಗಿತ್ತು. ಇಂದು ಏಕಾಏಕಿ 4,105 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನಾಲೆ ಹಾಗೂ ತಮಿಳುನಾಡಿಗೆ ಸೇರಿ ಕೆಆರ್‌ಎಸ್ ಡ್ಯಾಂನಿಂದ 6,716 ಕ್ಯೂಸೆಕ್ ಹೊರ ಹರಿವು ಇದೆ.

ಅತ್ತ ಕಬಿನಿ ಜಲಾಶಯದಿಂದಲೂ ತಮಿಳುನಾಡಿಗೆ ನೀರನ್ನು ಹರಿಸಲಾಗುತ್ತಿದೆ. ಕಬಿನಿಯಿಂದ 2,500 ಕ್ಯೂಸೆಕ್ ನೀರು ತಮಿಳುನಾಡಿಗೆ ಹೋದರೆ, ಕೆಆರ್‌ಎಸ್ ಹಾಗೂ ಹಾಗೂ ಕಬಿನಿಯಿಂದ ನದಿ ಮೂಲಕ ತಮಿಳುನಾಡಿಗೆ 6,605 ನೀರು ಬಿಡುಗಡೆಯಾಗುತ್ತಿದೆ.

 

lokesh

Recent Posts

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

2 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

3 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

3 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

3 hours ago

ನಾಳೆ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ

ಬೆಂಗಳೂರು: ಆಡಳಿತರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾ ಜಿದ್ದಿನ ರಣರಂಗವಾಗಿ ಏರ್ಪಟ್ಟು, 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಎಂದೇ…

3 hours ago