ಮಂಡ್ಯ: ಮೇಲುಕೋಟೆ ಚೆಲುವರಾಯಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗರ್ ಅವರು ಭಾನುವಾರ (ಜೂನ್. 16) ವಿಧಿವಶರಾಗಿದ್ದಾರೆ.
82 ವರ್ಷದ ಕರಗಂ ನಾರಾಯಣ ಅಯ್ಯಂಗರ್ ಅವರು ವಯೋಸಹಜದಿಂದಾಗಿ ಮರಣ ಹೊಂದಿದ್ದಾರೆ ಎಂದು ಹೇಳಲಾಗಿದೆ. ಅವರ ಅಂತ್ಯಕ್ರಿಯೆ ಮುಗಿಯುವವರೆಗೂ ದೇವಾಲಯದ ಬಾಗಿಲು ಮುಚ್ಚಿರಲಿದೆ. ಅತ್ಯಕ್ರಿಯೆ ಮುಗಿದ ಬಳಿಕ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ದೇವಾಲಯ ಆಡಳಿತ ಮಂಡಳಿ ಮಾಹಿತಿ ನೀಡಿದೆ. ದೇವಾಲಯದ ಸಂಪ್ರದಾಯಗಳೊಂದಿಗೆ ಮೇಲುಕೋಟೆಯಲ್ಲಿ ಅಯ್ಯಂಗರ್ ಅವರ ಅಂತ್ಯಕ್ರಿಯೆ ನಡೆಯಲಿದೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…