ಮಂಡ್ಯ: ಜಿಲ್ಲೆಯ ಪಾಂಡಪುರ ತಾಲ್ಲೂಕಿನ ಐತಿಹಾಸಿಕಕ್ಕೆ ಪ್ರಸಿದ್ಧವಾಗಿರುವ ದೇವಾಲಯವಾದ ಮೇಲುಕೋಟೆಯ ಚಲುವ ನಾರಾಯಣಸ್ವಾಮಿ ದೇಗುಲದಲ್ಲಿ ವಿಜೃಂಭಣೆಯಿಂದ ಶ್ರೀನಿವಾಸ ಪದ್ಮಾವತಿ ಕಲ್ಯಾಣ ಮಹೋತ್ಸವ ನಡೆದಿದೆ.
ಮಂಡ್ಯ ಜಿಲ್ಲೆ ಮೇಲುಕೋಟೆಯ(ಯಾದವಗಿರಿ) ಚಲುವ ನಾರಾಯಣಸ್ವಾಮಿ ದೇವಾಲಯ ಇತಿಹಾಸವುಳ್ಳ ಸುಪ್ರಸಿದ್ಧ ದೇಗುಲಗಳಲ್ಲಿ ಒಂದಾಗಿದ್ದು, ಪ್ರತಿ ವರ್ಷ ಶಿವರಾತ್ರಿಯ ವೇಳೆಗೆ ಶ್ರೀನಿವಾಸ ಕಲ್ಯಾಣ ಹಾಗೂ ಪದ್ಮಾವತಿ ಅವರ ಕಲ್ಯಾಣ ಮಹೋತ್ಸವ ನಡೆಯುತ್ತದೆ. ಅಂತೆಯೇ ಇಂದು(ಫೆಬ್ರವರಿ.23) ಶ್ರೀನಿವಾಸ ಹಾಗೂ ಪದ್ಮಾವತಿ ದೇವರ ಕಲ್ಯಾಣ ಮಹೋತ್ಸವವನ್ನು ಅದ್ದೂರಿಯಾಗಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದೆ.
ಈ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಸಹಸ್ರಾರು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಅಲ್ಲದೇ ಮೇಲುಕೋಟೆಯ ಈ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಪುಟ್ಟರಾಜು ಅವರು ತಮ್ಮ ಪತ್ನಿಯೊಂದಿಗೆ ಆಗಮಿಸಿ ಕಲ್ಯಾಣ ಮಹೋತ್ಸವದಲ್ಲಿ ಭಾಗವಹಿಸಿ ಶ್ರೀನಿವಾಸ ಮತ್ತು ಪದ್ಮಾವತಿ ದೇವರ ದರ್ಶನ ಪಡೆದಿದ್ದಾರೆ.
ಹುಣಸೂರು: ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ತಾಲ್ಲೂಕಿನ ಹನಗೋಡು ಹೋಬಳಿಯ ಕಣಗಾಲು ಗ್ರಾಮದ…
ಸರಗೂರು ತಾಲ್ಲೂಕಿನ ಕಾಳಿಹುಂಡಿ ಗ್ರಾಮದ ರಸ್ತೆ ಡಾಂಬರು ಕಾಣದೆ ಹಲವು ವರ್ಷಗಳೇ ಆಗಿವೆ. ಈ ರಸ್ತೆಯು ಹಳ್ಳಕೊಳ್ಳಗಳಿಂದ ಕೂಡಿದೆ. ಈ…
ಬೇಸಿಗೆ ಶುರುವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಸುಮಾರು ೩೪ ಸೆಲ್ಸಿಯಸ್ಗೂ ಹೆಚ್ಚು ಪ್ರಮಾಣದಲ್ಲಿ ಬಿಸಿಲಿನ ತಾಪ ಮಾನ ಏರಿಕೆಯಾಗಿರುವ…
ಮಂಜು ಕೋಟೆ ಕೋಟೆ: ರಾಜೇಂದ್ರ, ಸಿ.ವಿ.ನಾಗರಾಜು, ಯೋಗಾನರಸಿಂಹೇಗೌಡ, ಗುಂಡತ್ತೂರು ಪ್ರಕಾಶ್ ಪ್ರಬಲ ಆಕಾಂಕ್ಷಿಗಳು ಎಚ್.ಡಿ.ಕೋಟೆ: ಜಾ.ದಳ ತಾಲ್ಲೂಕು ಅಧ್ಯಕ್ಷರನ್ನು ನೇಮಕ…
ಪುರಸಭೆಯಿಂದ ಹಲವು ಕಡೆಗಳಲ್ಲಿ ಸಿಸಿಟಿವಿ ಅಳವಡಿಕೆ; ಸ್ವಚ್ಛ ಪಟ್ಟಣಕ್ಕೆ ಸಹಕರಿಸಲು ಮನವಿ ಗುಂಡ್ಲುಪೇಟೆ: ಪಟ್ಟಣದ ಕೆಲವೆಡೆ ಕಸ ಸುರಿಯದಂತೆ ಎಚ್ಚರಿಕೆ…
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…