ಮಂಡ್ಯ: ಜಿಲ್ಲೆಯ ಪಾಂಡಪುರ ತಾಲ್ಲೂಕಿನ ಐತಿಹಾಸಿಕಕ್ಕೆ ಪ್ರಸಿದ್ಧವಾಗಿರುವ ದೇವಾಲಯವಾದ ಮೇಲುಕೋಟೆಯ ಚಲುವ ನಾರಾಯಣಸ್ವಾಮಿ ದೇಗುಲದಲ್ಲಿ ವಿಜೃಂಭಣೆಯಿಂದ ಶ್ರೀನಿವಾಸ ಪದ್ಮಾವತಿ ಕಲ್ಯಾಣ ಮಹೋತ್ಸವ ನಡೆದಿದೆ.
ಮಂಡ್ಯ ಜಿಲ್ಲೆ ಮೇಲುಕೋಟೆಯ(ಯಾದವಗಿರಿ) ಚಲುವ ನಾರಾಯಣಸ್ವಾಮಿ ದೇವಾಲಯ ಇತಿಹಾಸವುಳ್ಳ ಸುಪ್ರಸಿದ್ಧ ದೇಗುಲಗಳಲ್ಲಿ ಒಂದಾಗಿದ್ದು, ಪ್ರತಿ ವರ್ಷ ಶಿವರಾತ್ರಿಯ ವೇಳೆಗೆ ಶ್ರೀನಿವಾಸ ಕಲ್ಯಾಣ ಹಾಗೂ ಪದ್ಮಾವತಿ ಅವರ ಕಲ್ಯಾಣ ಮಹೋತ್ಸವ ನಡೆಯುತ್ತದೆ. ಅಂತೆಯೇ ಇಂದು(ಫೆಬ್ರವರಿ.23) ಶ್ರೀನಿವಾಸ ಹಾಗೂ ಪದ್ಮಾವತಿ ದೇವರ ಕಲ್ಯಾಣ ಮಹೋತ್ಸವವನ್ನು ಅದ್ದೂರಿಯಾಗಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದೆ.
ಈ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಸಹಸ್ರಾರು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಅಲ್ಲದೇ ಮೇಲುಕೋಟೆಯ ಈ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಪುಟ್ಟರಾಜು ಅವರು ತಮ್ಮ ಪತ್ನಿಯೊಂದಿಗೆ ಆಗಮಿಸಿ ಕಲ್ಯಾಣ ಮಹೋತ್ಸವದಲ್ಲಿ ಭಾಗವಹಿಸಿ ಶ್ರೀನಿವಾಸ ಮತ್ತು ಪದ್ಮಾವತಿ ದೇವರ ದರ್ಶನ ಪಡೆದಿದ್ದಾರೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…