ಮಂಡ್ಯ

ಮೇಲುಕೋಟೆ: ವಿಜೃಂಭಣೆಯಿಂದ ನಡೆದ ಶ್ರೀನಿವಾಸ ಪದ್ಮಾವತಿ ಕಲ್ಯಾಣೋತ್ಸವ

ಮಂಡ್ಯ: ಜಿಲ್ಲೆಯ ಪಾಂಡಪುರ ತಾಲ್ಲೂಕಿನ ಐತಿಹಾಸಿಕಕ್ಕೆ ಪ್ರಸಿದ್ಧವಾಗಿರುವ ದೇವಾಲಯವಾದ ಮೇಲುಕೋಟೆಯ ಚಲುವ ನಾರಾಯಣಸ್ವಾಮಿ ದೇಗುಲದಲ್ಲಿ ವಿಜೃಂಭಣೆಯಿಂದ ಶ್ರೀನಿವಾಸ ಪದ್ಮಾವತಿ ಕಲ್ಯಾಣ ಮಹೋತ್ಸವ ನಡೆದಿದೆ.

ಮಂಡ್ಯ ಜಿಲ್ಲೆ ಮೇಲುಕೋಟೆಯ(ಯಾದವಗಿರಿ) ಚಲುವ ನಾರಾಯಣಸ್ವಾಮಿ ದೇವಾಲಯ ಇತಿಹಾಸವುಳ್ಳ ಸುಪ್ರಸಿದ್ಧ ದೇಗುಲಗಳಲ್ಲಿ ಒಂದಾಗಿದ್ದು,  ಪ್ರತಿ ವರ್ಷ ಶಿವರಾತ್ರಿಯ ವೇಳೆಗೆ ಶ್ರೀನಿವಾಸ ಕಲ್ಯಾಣ ಹಾಗೂ ಪದ್ಮಾವತಿ ಅವರ ಕಲ್ಯಾಣ ಮಹೋತ್ಸವ ನಡೆಯುತ್ತದೆ. ಅಂತೆಯೇ ಇಂದು(ಫೆಬ್ರವರಿ.23) ಶ್ರೀನಿವಾಸ ಹಾಗೂ ಪದ್ಮಾವತಿ ದೇವರ ಕಲ್ಯಾಣ ಮಹೋತ್ಸವವನ್ನು ಅದ್ದೂರಿಯಾಗಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿದೆ.

ಈ ಶ್ರೀನಿವಾಸ ಕಲ್ಯಾಣ ಮಹೋತ್ಸವವನ್ನು ಸಹಸ್ರಾರು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಅಲ್ಲದೇ ಮೇಲುಕೋಟೆಯ ಈ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಪುಟ್ಟರಾಜು ಅವರು ತಮ್ಮ ಪತ್ನಿಯೊಂದಿಗೆ ಆಗಮಿಸಿ ಕಲ್ಯಾಣ ಮಹೋತ್ಸವದಲ್ಲಿ ಭಾಗವಹಿಸಿ ಶ್ರೀನಿವಾಸ ಮತ್ತು ಪದ್ಮಾವತಿ ದೇವರ ದರ್ಶನ ಪಡೆದಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

4 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

4 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

4 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

4 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

4 hours ago